23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಯ್ಯೂರು: ಆದೂರ್ ಪೆರಾಲ್ ಉತ್ಸಾಹಿ ಸ್ವಯಂ ಸೇವಕ ತಂಡದಿಂದ ಶ್ರಮದಾನ

ಕೊಯ್ಯೂರು : ಉತ್ಸಾಹಿ ಸ್ವಯಂ ಸೇವಕ ತಂಡ ಆದೂರ್ ಪೆರಾಲ್ ಕೊಯ್ಯೂರು ಇದರ ಸದಸ್ಯರಿಂದ ಶ್ರಮದಾನದ ಮೂಲಕ ಭೂಕುಸಿತ ಸಂಭವಿಸಿ ತೋಡಿಗೆ ಬಿದ್ದಿರುವ ಮಣ್ಣು ಮತ್ತು ಇನ್ನಿತರ ವಸ್ತುಗಳ ತೆರವುಗೊಳಿಸುವ ಕಾರ್ಯಕ್ರಮ ನಡೆಯಿತು.


ಕೊಯ್ಯೂರು ನಾಗನೋಡಿ ಹೇಮಂತ ಗೌಡರ ಮನೆಯ ಹಿಂಭಾಗದಲ್ಲಿ ವಿಪರೀತ ಮಳೆಯಿಂದ ಭೂಕುಸಿತ ಉಂಟಾಗಿ ಮಣ್ಣು ಹಾಗೂ ಮರಗಳು ನೀರು ಹರಿಯುವ ತೋಡಿಗೆ ಬಿದ್ದು ತುಂಬಾ ಸಮಸ್ಯೆಯಗಿತ್ತು. ಈ ಸಮಸ್ಯೆಯನ್ನು ಶ್ರೀ ಕೃಷ್ಣ ಭಜನಾ ಮಂಡಳಿ ಆದೂರ್ ಪೆರಾಲ್, ಕೊಯ್ಯೂರು ಇದರ ಸಹಕಾರದೊಂದಿಗೆ ಅಸ್ತಿತ್ವಕ್ಕೆ ಬಂದಿರುವ ಉತ್ಸಾಹಿ ಸ್ವಯಂ ಸೇವಕರ ತಂಡದ ಸದಸ್ಯರು ಒಟ್ಟಾಗಿ ಸೇರಿ ಇಂದು ಸತತ 7 ಗಂಟೆಗಳ ಕಾಲ ಶ್ರಮದಾನದ ಮೂಲಕ ಮಣ್ಣು ಮತ್ತು ಮರಗಳನ್ನು ತೆರವುಗೊಳಿಸಿ ನೀರು ಸುಗಮವಾಗಿ ಹರಿಯುವಂತೆ ಮಾಡಿ ಮುಂದಕ್ಕೆ ಆಗಬಹುದಾದ ಹೆಚ್ಚಿನ ಅಪಾಯವನ್ನು ಸಾಧ್ಯವಾದಷ್ಟು ಮಟ್ಟಿಗೆ ತಡೆಗಟ್ಟುವಲ್ಲಿ ಯಶಸ್ವಿಯಾದರು.

Related posts

ಬ್ರೇಕ್ ಫೈಲ್ ಆಗಿ ಹಿಟಾಚಿ ತುಂಬಿದ್ದ ಲಾರಿ ಪಲ್ಟಿ

Suddi Udaya

ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದ ಉಜಿರೆಯ ಎಸ್.ಡಿ.ಎಂ. ಆಂ.ಮಾ. ಶಾಲೆ ಸ್ಕೌಟ್ ಮಾಸ್ಟರ್ ಕಿರಣ್‌ರಾಜ್ ಕೆ. ಆರ್.

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

Suddi Udaya

ಶಾಸಕ ಹರೀಶ್ ಪೂಂಜರವರ ಪ್ರಯತ್ನದಿಂದ ಮಾಲಾಡಿ ಗ್ರಾಮದ ಊರ್ಲ ರಸ್ತೆಯ ಕಾಂಕ್ರೀಟಿಕರಣ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಭಟ್ಕಳ ತಲಗೋಡಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಗೆ ಕನ್ಯಾಡಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಶಿಲಾನ್ಯಾಸ

Suddi Udaya
error: Content is protected !!