24 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಯ್ಯೂರು: ಆದೂರ್ ಪೆರಾಲ್ ಉತ್ಸಾಹಿ ಸ್ವಯಂ ಸೇವಕ ತಂಡದಿಂದ ಶ್ರಮದಾನ

ಕೊಯ್ಯೂರು : ಉತ್ಸಾಹಿ ಸ್ವಯಂ ಸೇವಕ ತಂಡ ಆದೂರ್ ಪೆರಾಲ್ ಕೊಯ್ಯೂರು ಇದರ ಸದಸ್ಯರಿಂದ ಶ್ರಮದಾನದ ಮೂಲಕ ಭೂಕುಸಿತ ಸಂಭವಿಸಿ ತೋಡಿಗೆ ಬಿದ್ದಿರುವ ಮಣ್ಣು ಮತ್ತು ಇನ್ನಿತರ ವಸ್ತುಗಳ ತೆರವುಗೊಳಿಸುವ ಕಾರ್ಯಕ್ರಮ ನಡೆಯಿತು.


ಕೊಯ್ಯೂರು ನಾಗನೋಡಿ ಹೇಮಂತ ಗೌಡರ ಮನೆಯ ಹಿಂಭಾಗದಲ್ಲಿ ವಿಪರೀತ ಮಳೆಯಿಂದ ಭೂಕುಸಿತ ಉಂಟಾಗಿ ಮಣ್ಣು ಹಾಗೂ ಮರಗಳು ನೀರು ಹರಿಯುವ ತೋಡಿಗೆ ಬಿದ್ದು ತುಂಬಾ ಸಮಸ್ಯೆಯಗಿತ್ತು. ಈ ಸಮಸ್ಯೆಯನ್ನು ಶ್ರೀ ಕೃಷ್ಣ ಭಜನಾ ಮಂಡಳಿ ಆದೂರ್ ಪೆರಾಲ್, ಕೊಯ್ಯೂರು ಇದರ ಸಹಕಾರದೊಂದಿಗೆ ಅಸ್ತಿತ್ವಕ್ಕೆ ಬಂದಿರುವ ಉತ್ಸಾಹಿ ಸ್ವಯಂ ಸೇವಕರ ತಂಡದ ಸದಸ್ಯರು ಒಟ್ಟಾಗಿ ಸೇರಿ ಇಂದು ಸತತ 7 ಗಂಟೆಗಳ ಕಾಲ ಶ್ರಮದಾನದ ಮೂಲಕ ಮಣ್ಣು ಮತ್ತು ಮರಗಳನ್ನು ತೆರವುಗೊಳಿಸಿ ನೀರು ಸುಗಮವಾಗಿ ಹರಿಯುವಂತೆ ಮಾಡಿ ಮುಂದಕ್ಕೆ ಆಗಬಹುದಾದ ಹೆಚ್ಚಿನ ಅಪಾಯವನ್ನು ಸಾಧ್ಯವಾದಷ್ಟು ಮಟ್ಟಿಗೆ ತಡೆಗಟ್ಟುವಲ್ಲಿ ಯಶಸ್ವಿಯಾದರು.

Related posts

ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ವಿರೋಧಿಸಿ ಅರಸಿನಮಕ್ಕಿ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಡಾ|| ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ 30ನೇ ವರ್ಷದ ರಾಜ್ಯಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

Suddi Udaya

ಕಳೆಂಜ ಬಿಎಸ್‌ಪಿ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು: ರಾ. ಸೇ. ಯೋಜನೆಯ ನೂತನ ಸಲಹಾ ಸಮಿತಿ ರಚನೆ

Suddi Udaya

ಶಿರ್ಲಾಲು: ಶ್ರೀ ತುಳಸಿ ಮೆನ್ಸ್ ಪಾರ್ಲರ್ ಶುಭಾರಂಭ

Suddi Udaya

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಉನ್ನತೀಕರಣ ಅಭಿವೃದ್ಧಿ ಕಾಮಗಾರಿಗೆ ರೂ. 20 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya
error: Content is protected !!