27.7 C
ಪುತ್ತೂರು, ಬೆಳ್ತಂಗಡಿ
June 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಯ್ಯೂರು: ಆದೂರ್ ಪೆರಾಲ್ ಉತ್ಸಾಹಿ ಸ್ವಯಂ ಸೇವಕ ತಂಡದಿಂದ ಶ್ರಮದಾನ

ಕೊಯ್ಯೂರು : ಉತ್ಸಾಹಿ ಸ್ವಯಂ ಸೇವಕ ತಂಡ ಆದೂರ್ ಪೆರಾಲ್ ಕೊಯ್ಯೂರು ಇದರ ಸದಸ್ಯರಿಂದ ಶ್ರಮದಾನದ ಮೂಲಕ ಭೂಕುಸಿತ ಸಂಭವಿಸಿ ತೋಡಿಗೆ ಬಿದ್ದಿರುವ ಮಣ್ಣು ಮತ್ತು ಇನ್ನಿತರ ವಸ್ತುಗಳ ತೆರವುಗೊಳಿಸುವ ಕಾರ್ಯಕ್ರಮ ನಡೆಯಿತು.


ಕೊಯ್ಯೂರು ನಾಗನೋಡಿ ಹೇಮಂತ ಗೌಡರ ಮನೆಯ ಹಿಂಭಾಗದಲ್ಲಿ ವಿಪರೀತ ಮಳೆಯಿಂದ ಭೂಕುಸಿತ ಉಂಟಾಗಿ ಮಣ್ಣು ಹಾಗೂ ಮರಗಳು ನೀರು ಹರಿಯುವ ತೋಡಿಗೆ ಬಿದ್ದು ತುಂಬಾ ಸಮಸ್ಯೆಯಗಿತ್ತು. ಈ ಸಮಸ್ಯೆಯನ್ನು ಶ್ರೀ ಕೃಷ್ಣ ಭಜನಾ ಮಂಡಳಿ ಆದೂರ್ ಪೆರಾಲ್, ಕೊಯ್ಯೂರು ಇದರ ಸಹಕಾರದೊಂದಿಗೆ ಅಸ್ತಿತ್ವಕ್ಕೆ ಬಂದಿರುವ ಉತ್ಸಾಹಿ ಸ್ವಯಂ ಸೇವಕರ ತಂಡದ ಸದಸ್ಯರು ಒಟ್ಟಾಗಿ ಸೇರಿ ಇಂದು ಸತತ 7 ಗಂಟೆಗಳ ಕಾಲ ಶ್ರಮದಾನದ ಮೂಲಕ ಮಣ್ಣು ಮತ್ತು ಮರಗಳನ್ನು ತೆರವುಗೊಳಿಸಿ ನೀರು ಸುಗಮವಾಗಿ ಹರಿಯುವಂತೆ ಮಾಡಿ ಮುಂದಕ್ಕೆ ಆಗಬಹುದಾದ ಹೆಚ್ಚಿನ ಅಪಾಯವನ್ನು ಸಾಧ್ಯವಾದಷ್ಟು ಮಟ್ಟಿಗೆ ತಡೆಗಟ್ಟುವಲ್ಲಿ ಯಶಸ್ವಿಯಾದರು.

Related posts

ಉಜಿರೆ ಪಂಚಗವ್ಯ ಚಿಕಿತ್ಸಾ ಶಿಬಿರ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಎಸ್.ಡಿ.ಎಂ ಆಯುರ್ವೇದ ಆಸ್ಪತ್ರೆ ಹಾಸನದಲ್ಲಿ ನಡೆದ ಹ್ಯಾಂಡ್ ಬಾಲ್ ನಲ್ಲಿ ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಸೋಣಂದೂರು: ಬೆನೆಡಿಕ್ಟ್ ಪಿಂಟೊ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿದ ಭಕ್ತರು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಮೆರಗು ನೀಡಿದ ವಾಯ್ಲಿನ್ ಆದ್ಯಾ ಕೇರಳ,ಚೆಂಡೆ ಹಾಗೂ ವಿವಿಧ ವಿನೋದಾವಳಿಗಳು

Suddi Udaya

ಹುತ್ತಕ್ಕೆ ಕೈ ಹಾಕಿ ಜೇನು ತೆಗೆಯುವ ವೇಳೆ ವಿಷ ಜಂತು ಕಚ್ಚಿದ ಶಂಕೆ : ಚಿಕಿತ್ಸೆ ಪಡೆಯದೆ ವ್ಯಕ್ತಿ ಮೃತ್ಯು

Suddi Udaya
error: Content is protected !!