July 23, 2026
Uncategorized

ಕೊಯ್ಯೂರು ಮಾಧವ ಶೆಟ್ಟಿಗಾರ್ಮನೆ ಬಳಿ ಗುಡ್ಡ ಕುಸಿತಸ್ಥಳಕ್ಕೆ ಗ್ರಾ.ಪಂ ಕಾಯ೯ದಶಿ೯ ಪರಮೇಶ್ವರ್ ಭೇಟಿ – ಪರಿಶೀಲನೆ

ಕೊಯ್ಯೂರು: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಜಡಿಮಳೆಗೆ ಇಲ್ಲಿಯ ಕೊಯ್ಯೂರು ಗ್ರಾಮದ ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯ ನಿವಾಸಿ ದಿ| ಅಚ್ಚುತ ಶೆಟ್ಟಿಗಾರ್ ಅವರ ಪುತ್ರ ಮಾಧವ ಶೆಟ್ಟಿಗಾರ್ ಅವರ ಮನೆ ಬಳಿಕ ಗುಡ್ಡ ಕುಸಿತಕ್ಕೊಳಗಾಗಿದ್ದು, ಸ್ಥಳಕ್ಕೆ ಕೊಯ್ಯೂರು ಗ್ರಾಮ ಪಂಚಾಯತ್ ಕಾರ್ಯದರ್ಶಿ ಪರಮೇಶ್ವರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮನೆಯ ಸಮೀಪದ ಗುಡ್ಡ ಕುಸಿತಕ್ಕೊಳಗಾಗಿ ಮಣ್ಣು ಮನೆಯ ಸ್ಟೇಪ್‌ನ ಮೆಟ್ಟಿಲು ತನಕ ಬಂದಿದೆ. ಅವರು ಮನೆ ನಿರ್ಮಿಸಿ ಕೇವಲ ಎರಡು ತಿಂಗಳಷ್ಟೇ ಕಳೆದಿದೆ. ಜಡಿಮಳೆಗೆ ಗುಡ್ಡ ಕುಸಿತಕ್ಕೋಳಗಾಗುತ್ತಿದ್ದು, ಮನೆಗೆ ಅಪಾಯ ತರುವ ಸಾಧ್ಯತೆ ಕಂಡು ಬಂದಿದೆ.

Related posts

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ 2024-25

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾನ್ಸೂನ್ ಡೇ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ

Suddi Udaya

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya
error: Content is protected !!