24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಕೊಯ್ಯೂರು ಮಾಧವ ಶೆಟ್ಟಿಗಾರ್ಮನೆ ಬಳಿ ಗುಡ್ಡ ಕುಸಿತಸ್ಥಳಕ್ಕೆ ಗ್ರಾ.ಪಂ ಕಾಯ೯ದಶಿ೯ ಪರಮೇಶ್ವರ್ ಭೇಟಿ – ಪರಿಶೀಲನೆ

ಕೊಯ್ಯೂರು: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಜಡಿಮಳೆಗೆ ಇಲ್ಲಿಯ ಕೊಯ್ಯೂರು ಗ್ರಾಮದ ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯ ನಿವಾಸಿ ದಿ| ಅಚ್ಚುತ ಶೆಟ್ಟಿಗಾರ್ ಅವರ ಪುತ್ರ ಮಾಧವ ಶೆಟ್ಟಿಗಾರ್ ಅವರ ಮನೆ ಬಳಿಕ ಗುಡ್ಡ ಕುಸಿತಕ್ಕೊಳಗಾಗಿದ್ದು, ಸ್ಥಳಕ್ಕೆ ಕೊಯ್ಯೂರು ಗ್ರಾಮ ಪಂಚಾಯತ್ ಕಾರ್ಯದರ್ಶಿ ಪರಮೇಶ್ವರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮನೆಯ ಸಮೀಪದ ಗುಡ್ಡ ಕುಸಿತಕ್ಕೊಳಗಾಗಿ ಮಣ್ಣು ಮನೆಯ ಸ್ಟೇಪ್‌ನ ಮೆಟ್ಟಿಲು ತನಕ ಬಂದಿದೆ. ಅವರು ಮನೆ ನಿರ್ಮಿಸಿ ಕೇವಲ ಎರಡು ತಿಂಗಳಷ್ಟೇ ಕಳೆದಿದೆ. ಜಡಿಮಳೆಗೆ ಗುಡ್ಡ ಕುಸಿತಕ್ಕೋಳಗಾಗುತ್ತಿದ್ದು, ಮನೆಗೆ ಅಪಾಯ ತರುವ ಸಾಧ್ಯತೆ ಕಂಡು ಬಂದಿದೆ.

Related posts

ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಜಾತ್ರೆ ಪ್ರಯುಕ್ತ ಮತ್ತು ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕ ಬ್ರಹ್ಮಕಲಶ ಪೂರ್ವಭಾವಿ ಸಭೆ

Suddi Udaya

– ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ- ಕಾಲಮಿತಿಯೊಳಗೆಕಾಲಮಿತಿಯೊಳಗೆ ಸಮಸ್ಯೆಗಳನ್ನು ಪರಿಹರಿಸಲು ವಿಫಲರಾದರೆ ಸರ್ಕಾರದ ಗಮನಕ್ಕೆ ತರುತ್ತೇನೆ : ರಾಜ್ಯ ಪರಿಶಿಷ್ಟ ಜಾತಿ/ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಪಲ್ಲವಿ ಎಚ್ಚರಿಕೆ

Suddi Udaya

ಬೆಳ್ತಂಗಡಿ ವಕೀಲರ ಸಂಘ ವತಿಯಿಂದ ಪಹಾಲ್ ಗಾಮ್ ದಾಳಿಗೆ ಖಂಡನೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಧರ್ಮಸ್ಥಳದ ವಿರುದ್ಧದ ಅಪಪ್ರಚಾರಕ್ಕೆ ಖಂಡಿಸಿಡಾ.ಎಂ.ಎನ್ ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಸಹಕಾರಿಗಳಿಂದಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ‘ಧರ್ಮ ಜಾಗೃತಿ ಯಾತ್ರೆ’

Suddi Udaya
error: Content is protected !!