April 2, 2025
ಗ್ರಾಮಾಂತರ ಸುದ್ದಿ

ಜಡಿಮಳೆಗೆ ಕೊಯ್ಯೂರು ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತ: ಆತಂಕದಲ್ಲಿ ಕುಟುಂಬ -ಸ್ಥಳಕ್ಕೆ ಗ್ರಾ.ಪಂ ಪಿಡಿಒ ಭೇಟಿ ಪರಿಶೀಲನೆ


ಕೊಯ್ಯೂರು: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಜಡಿಮಳೆಗೆ ಇಲ್ಲಿಯ ಕೊಯ್ಯೂರು ಗ್ರಾಮದ ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯ ನಿವಾಸಿ ದಿ| ಅಚ್ಚುತ ಶೆಟ್ಟಿಗಾರ್ ಅವರ ಪುತ್ರ ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತಕ್ಕೊಳಗಾಗಿ ಮನೆಗೆ ಅಪಾಯ ಎದುರಾಗಿದೆ.

ಮನೆಯ ಸಮೀಪದ ಗುಡ್ಡ ಕುಸಿತಕ್ಕೊಳಗಾಗಿ ಮಣ್ಣು ಮನೆಯ ಸ್ಟೇಪ್‌ನ ಮೆಟ್ಟಿಲು ತನಕ ಬಂದಿದೆ. ಅವರು ಮನೆ ನಿರ್ಮಿಸಿ ಕೇವಲ ಎರಡು ತಿಂಗಳಷ್ಟೇ ಕಳೆದಿದೆ. ಜಡಿಮಳೆಗೆ

ಗುಡ್ಡ ಕುಸಿತಕ್ಕೋಳಗಾಗುತ್ತಿದ್ದು, ಮನೆಗೆ ಅಪಾಯ ತರುವ ಸಾಧ್ಯತೆ ಕಂಡು ಬಂದಿದೆ. ಮಣ್ಣು ಜರಿದು ಬೀಳದಂತೆ ಮನೆಯವರು ಟರ್ಪಲ್ ಹಾಕಿ ವ್ಯವಸ್ಥೆ ಮಾಡಿದರೂ, ಮಣ್ಣು ಬೀಳುತ್ತಿದೆ. ಸ್ಥಳಕ್ಕೆ ಗ್ರಾ.ಪಂ ಕಾರ್ಯದರ್ಶಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಮುಂಡೂರುನಲ್ಲಿ ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ 4ನೇ ನೂತನ ಮುಂಡೂರು ಶಾಖೆಯನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ಳಿ ಪದಕ ಗೆದ್ದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya

ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆ ಮೇಲೆ ದಾಳಿ: ಬೆಳ್ತಂಗಡಿಯ ಸುಬ್ರಹ್ಮಣ್ಯ ಶಾಸ್ತ್ರಿ ಸಹಿತ ಮೂವರನ್ನು ಬಂಧಿಸಿದ ಬೆಂಗಳೂರು ಸಿಸಿಬಿ ಪೊಲೀಸರು

Suddi Udaya

ಡಿ.28 (ನಾಳೆ) ವಿದ್ಯುತ್ ನಿಲುಗಡೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷೆ ಆಶಾಲತಾ ಪ್ರಶಾಂತ್ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ಎಕ್ಸೆಲ್ ನಲ್ಲಿ ಅಮೆರಿಕಾ ವಿಜ್ಞಾನಿಗಳ ಜೊತೆ ಸಂವಾದ

Suddi Udaya
error: Content is protected !!