23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಜಡಿಮಳೆಗೆ ಕೊಯ್ಯೂರು ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತ: ಆತಂಕದಲ್ಲಿ ಕುಟುಂಬ -ಸ್ಥಳಕ್ಕೆ ಗ್ರಾ.ಪಂ ಪಿಡಿಒ ಭೇಟಿ ಪರಿಶೀಲನೆ


ಕೊಯ್ಯೂರು: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಜಡಿಮಳೆಗೆ ಇಲ್ಲಿಯ ಕೊಯ್ಯೂರು ಗ್ರಾಮದ ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯ ನಿವಾಸಿ ದಿ| ಅಚ್ಚುತ ಶೆಟ್ಟಿಗಾರ್ ಅವರ ಪುತ್ರ ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತಕ್ಕೊಳಗಾಗಿ ಮನೆಗೆ ಅಪಾಯ ಎದುರಾಗಿದೆ.

ಮನೆಯ ಸಮೀಪದ ಗುಡ್ಡ ಕುಸಿತಕ್ಕೊಳಗಾಗಿ ಮಣ್ಣು ಮನೆಯ ಸ್ಟೇಪ್‌ನ ಮೆಟ್ಟಿಲು ತನಕ ಬಂದಿದೆ. ಅವರು ಮನೆ ನಿರ್ಮಿಸಿ ಕೇವಲ ಎರಡು ತಿಂಗಳಷ್ಟೇ ಕಳೆದಿದೆ. ಜಡಿಮಳೆಗೆ

ಗುಡ್ಡ ಕುಸಿತಕ್ಕೋಳಗಾಗುತ್ತಿದ್ದು, ಮನೆಗೆ ಅಪಾಯ ತರುವ ಸಾಧ್ಯತೆ ಕಂಡು ಬಂದಿದೆ. ಮಣ್ಣು ಜರಿದು ಬೀಳದಂತೆ ಮನೆಯವರು ಟರ್ಪಲ್ ಹಾಕಿ ವ್ಯವಸ್ಥೆ ಮಾಡಿದರೂ, ಮಣ್ಣು ಬೀಳುತ್ತಿದೆ. ಸ್ಥಳಕ್ಕೆ ಗ್ರಾ.ಪಂ ಕಾರ್ಯದರ್ಶಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಆರ್‌ಎಸ್‌ಎಸ್ ಮುಖಂಡ ಮೋಹನ್ ರಾವ್ ಕಲ್ಮಂಜ ರವರನ್ನು ಭೇಟಿ ಮಾಡಿದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ನಾವರ: ಡೆಂಗ್ಯೂ ವಿರೋಧ ಮಾಸಾಚರಣೆ ಮನೆ ಮನೆಗೆ ಭೇಟಿ ಹಾಗೂ ಮುಂಜಾಗೃತ ಮಾಹಿತಿ ಕಾರ್ಯಕ್ರಮ

Suddi Udaya

ಕುವೆಟ್ಟು: ಮದ್ದಡ್ಕ ನಿವಾಸಿ ಹೆನ್ರಿ ಡಿಸೋಜ ನಿಧನ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ದೇಹ ಮತ್ತು ಮನಸ್ಸಿನ ಹೊಂದಾಣಿಕೆ” ಕಾರ್ಯಾಗಾರ

Suddi Udaya

ಬಂದಾರು : ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya
error: Content is protected !!