September 6, 2026
ಗ್ರಾಮಾಂತರ ಸುದ್ದಿ

ಜಡಿಮಳೆಗೆ ಕೊಯ್ಯೂರು ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತ: ಆತಂಕದಲ್ಲಿ ಕುಟುಂಬ -ಸ್ಥಳಕ್ಕೆ ಗ್ರಾ.ಪಂ ಪಿಡಿಒ ಭೇಟಿ ಪರಿಶೀಲನೆ


ಕೊಯ್ಯೂರು: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಜಡಿಮಳೆಗೆ ಇಲ್ಲಿಯ ಕೊಯ್ಯೂರು ಗ್ರಾಮದ ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯ ನಿವಾಸಿ ದಿ| ಅಚ್ಚುತ ಶೆಟ್ಟಿಗಾರ್ ಅವರ ಪುತ್ರ ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತಕ್ಕೊಳಗಾಗಿ ಮನೆಗೆ ಅಪಾಯ ಎದುರಾಗಿದೆ.

ಮನೆಯ ಸಮೀಪದ ಗುಡ್ಡ ಕುಸಿತಕ್ಕೊಳಗಾಗಿ ಮಣ್ಣು ಮನೆಯ ಸ್ಟೇಪ್‌ನ ಮೆಟ್ಟಿಲು ತನಕ ಬಂದಿದೆ. ಅವರು ಮನೆ ನಿರ್ಮಿಸಿ ಕೇವಲ ಎರಡು ತಿಂಗಳಷ್ಟೇ ಕಳೆದಿದೆ. ಜಡಿಮಳೆಗೆ

ಗುಡ್ಡ ಕುಸಿತಕ್ಕೋಳಗಾಗುತ್ತಿದ್ದು, ಮನೆಗೆ ಅಪಾಯ ತರುವ ಸಾಧ್ಯತೆ ಕಂಡು ಬಂದಿದೆ. ಮಣ್ಣು ಜರಿದು ಬೀಳದಂತೆ ಮನೆಯವರು ಟರ್ಪಲ್ ಹಾಕಿ ವ್ಯವಸ್ಥೆ ಮಾಡಿದರೂ, ಮಣ್ಣು ಬೀಳುತ್ತಿದೆ. ಸ್ಥಳಕ್ಕೆ ಗ್ರಾ.ಪಂ ಕಾರ್ಯದರ್ಶಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಕಡಿರುದ್ಯಾವರ: ಕಾನರ್ಪ ಎಂಬಲ್ಲಿ ಕಾಡಾನೆ ದಾಳಿ, ಕೃಷಿ ನಾಶ

Suddi Udaya

ಚಾರ್ಮಾಡಿ ಚೆಕ್‌ಪೋಸ್ಟ್‌ನಲ್ಲಿ ಅಕ್ರಮ ಮರಳು ಸಾಗಾಟದ ಪಿಕಪ್ ಪತ್ತೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಡ್

Suddi Udaya

ಜೂ.12 ರಂದು ವಿದ್ಯುತ್ ನಿಲುಗಡೆ

Suddi Udaya

ಯಕ್ಷಗಾನ ಕಲಾವಿದನ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಪ್ರಕರಣ: ಮಹೇಶ್‌ ಶೆಟ್ಟಿ ತಿಮರೋಡಿಗೆ ಷರತ್ತು ಬದ್ಧ ನಿರೀಕ್ಷಣಾ ಜಾಮೀನು

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಯಾತ್ರಿ ನಿವಾಸ: ನ. 23 ರಂದು ಯಾತ್ರಿ ನಿವಾಸದ ಶಿಲಾನ್ಯಾಸ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!