37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಟ್ಲಡ್ಕ ಜುಮಾ ಮಸೀದಿಯಲ್ಲಿ ದಿ| ಶೈಖುನಾ ಮರ್ಹೂಮ್ ಕೂರಾ ತಂಙಲ್ ಅವರ ಹೆಸರಿನಲ್ಲಿ ಅನುಸ್ಮರಣೆ ಕಾರ್ಯಕ್ರಮ

ಬಂದಾರು : ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ಇತ್ತೀಚೆಗೆ ಅಗಲಿದ ಶೈಖುನಾ ಮರ್ಹೂಮ್ ಕೂರಾ ತಂಙಲ್ ಅವರ ಹೆಸರಿನಲ್ಲಿ ಅನುಸ್ಮರಣೆ ಕಾರ್ಯಕ್ರಮ ಬಹು ಶೈಖುನಾ ಸಾದಾತ್ ತಂಙಲ್ ರವರ ನೇತೃತ್ವದಲ್ಲಿ ಆ.2 ರಂದು ಮಗ್ರಿಬ್ ನಮಾಝ್ ಬಳಿಕ ಜಮಾಅತ್ ಅಧ್ಯಕ್ಷರಾದ ಮುಹಮ್ಮದ್ ಬಂದಾರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸ್ವಾಗತ ಜಮಾಅತ್ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಬಟ್ಲಡ್ಕ ನೆರವೇರಿಸಿದರು. ಉದ್ಘಾಟನೆ ಸ್ಥಳೀಯ ಖತೀಬ್ ಬಹು ಮುಹಮ್ಮದ್ ಆಸಿಫ್ ಸಖಾಫಿ ನಡೆಸಿದರು. ಪದ್ಮುಂಜ ಖತೀಬ್ ಮುಹಮ್ಮದ್ ನಿಜಾಮುದ್ದೀನ್ ಸಖಾಫಿ ಯವರು ಪ್ರಾಸ್ತಾವಿಕವಾಗಿ ಮಾತನಾಡಿದರು.


ಬಹು! ಮನ್ಸೂರ್ ಮುಈನಿ ಅದನಿ, ಕೋಶಾಧಿಕಾರಿ ಈಸುಬು ಪೇರಲ್ತಪಲಿಕೆ ಅದಂ ಅಲ್ ಮದೀನಾ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯ ಕ್ರಮಕ್ಕೆ ಭಾಗವಹಿಸಿದ್ದರು.
ವರದಿ: ಮುಹಮ್ಮದ್ ಬಂದಾರು

Related posts

ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಿಸರ್ಗದ ಮಡಿಲಲ್ಲಿ ಪರಿಸರ ಪಾಠ

Suddi Udaya

ಬೈಕ್ ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್

Suddi Udaya

ನಿಡ್ಲೆ : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ಜಿಲ್ಲಾ ಚುನಾವಣಾ ಅಧಿಕಾರಿ ಮುಲೈ ಮುಗಿಲನ್ ಎಂಪಿ ರವರಿಂದ ಪ್ರಮಾಣ ಪತ್ರ ಸ್ವೀಕರಿಸಿದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ

Suddi Udaya

ತುಮಕೂರುನಲ್ಲಿ ಬೆಳ್ತಂಗಡಿಯ ಮೂವರನ್ನು ಹತ್ಯೆ ಪ್ರಕರಣ: ಗೃಹ ಸಚಿವರನ್ನು ಬೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya

ಡಿ.7 ಧರ್ಮಸ್ಥಳದಲ್ಲಿ ಪದಾಧಿಕಾರಿಗಳ ಸಹಮಿಲನ ಹಾಗೂ ವ್ಯಸನ ಮುಕ್ತರ ಕುಟುಂಬೋತ್ಸವ

Suddi Udaya
error: Content is protected !!