23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಟ್ಲಡ್ಕ ಜುಮಾ ಮಸೀದಿಯಲ್ಲಿ ದಿ| ಶೈಖುನಾ ಮರ್ಹೂಮ್ ಕೂರಾ ತಂಙಲ್ ಅವರ ಹೆಸರಿನಲ್ಲಿ ಅನುಸ್ಮರಣೆ ಕಾರ್ಯಕ್ರಮ

ಬಂದಾರು : ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ಇತ್ತೀಚೆಗೆ ಅಗಲಿದ ಶೈಖುನಾ ಮರ್ಹೂಮ್ ಕೂರಾ ತಂಙಲ್ ಅವರ ಹೆಸರಿನಲ್ಲಿ ಅನುಸ್ಮರಣೆ ಕಾರ್ಯಕ್ರಮ ಬಹು ಶೈಖುನಾ ಸಾದಾತ್ ತಂಙಲ್ ರವರ ನೇತೃತ್ವದಲ್ಲಿ ಆ.2 ರಂದು ಮಗ್ರಿಬ್ ನಮಾಝ್ ಬಳಿಕ ಜಮಾಅತ್ ಅಧ್ಯಕ್ಷರಾದ ಮುಹಮ್ಮದ್ ಬಂದಾರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸ್ವಾಗತ ಜಮಾಅತ್ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಬಟ್ಲಡ್ಕ ನೆರವೇರಿಸಿದರು. ಉದ್ಘಾಟನೆ ಸ್ಥಳೀಯ ಖತೀಬ್ ಬಹು ಮುಹಮ್ಮದ್ ಆಸಿಫ್ ಸಖಾಫಿ ನಡೆಸಿದರು. ಪದ್ಮುಂಜ ಖತೀಬ್ ಮುಹಮ್ಮದ್ ನಿಜಾಮುದ್ದೀನ್ ಸಖಾಫಿ ಯವರು ಪ್ರಾಸ್ತಾವಿಕವಾಗಿ ಮಾತನಾಡಿದರು.


ಬಹು! ಮನ್ಸೂರ್ ಮುಈನಿ ಅದನಿ, ಕೋಶಾಧಿಕಾರಿ ಈಸುಬು ಪೇರಲ್ತಪಲಿಕೆ ಅದಂ ಅಲ್ ಮದೀನಾ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯ ಕ್ರಮಕ್ಕೆ ಭಾಗವಹಿಸಿದ್ದರು.
ವರದಿ: ಮುಹಮ್ಮದ್ ಬಂದಾರು

Related posts

ಪ್ರಕೃತಿ ವಿಸ್ಮಯ: ಕಡಿದ ಬಾಳೆಗಿಡದಲ್ಲಿ ಹೂ ಬಿಟ್ಟ ಬಾಳೆ ಗೊನೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಕುರಿತಾದ “ನಾ…ರವಿ” ಬ್ರಹ್ಮಾಂಡದೊಡೆಯಗೆ ಭಕ್ತಿ ಪ್ರಜ್ವಲನೆ ಕನ್ನಡ ಆಲ್ಬಂ ಸಾಂಗ್ ಬಿಡುಗಡೆ

Suddi Udaya

ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಎಲ್.ಹೆಚ್. ಮಂಜುನಾಥ್

Suddi Udaya

ನಾವರ: ಡೆಂಗ್ಯೂ ವಿರೋಧ ಮಾಸಾಚರಣೆ ಮನೆ ಮನೆಗೆ ಭೇಟಿ ಹಾಗೂ ಮುಂಜಾಗೃತ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ. ಧ. ಮಂ. ಪ.ಪೂ. ಕಾಲೇಜಿನ ಸಂಸ್ಕೃತ ವಿಭಾಗದ ” ಸುಬೋಧಿನಿ ” ಡಿಜಿಟಲ್ ಭಿತ್ತಿಪತ್ರಿಕೆ ಬಿಡುಗಡೆ

Suddi Udaya

ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣ; ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

Suddi Udaya
error: Content is protected !!