September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡ್ಲೆ : ಕುದ್ರಾಯ ಓಡದಕೊಟ್ಯದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ

ನಿಡ್ಲೆ : ಇಲ್ಲಿಯ ಕುದ್ರಾಯ ಓಡದಕೊಟ್ಯ ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಮರವೊಂದು ಬಿದ್ದಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.

ಮರವನ್ನು ತೆಗೆಯುವ ಸಂಧರ್ಭದಲ್ಲಿ ಇನ್ನೂ ಒಂದೆರಡು ಮರಗಳು ಬೀಳುವ ಸಂಭವವಿದ್ದು, . ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಈ ವೇಳೆ ನಿಡ್ಲೆ-ಕಳೆಂಜ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಿಂದ ಮರ ತೆರವು ಕಾರ್ಯಾಚರಣೆಯು ನಡೆಯಿತು.

Related posts

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ‘ ನಮ್ಮ ನಡಿಗೆ ಡಿಜಿಟಲ್ ಕಡೆಗೆ ‘ ಡಿಜಿಟಲ್ ಸಾಕ್ಷರತಾ ಜಾಗೃತಿ ಕಾರ್ಯಕ್ರಮ

Suddi Udaya

ನಡ: ಸ.ಪ್ರೌ.ಶಾಲೆಯಲ್ಲಿ ಗಿಡ ನಾಟಿ ಮತ್ತು ಪರಿಸರ ಮಾಹಿತಿ ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ -ಪಿಯುಸಿ ನಂತರ ಭವಿಷ್ಯದ ಸರಿ ದಾರಿ – ಎ.26: ಅನುಗ್ರಹ ಟ್ರೈನಿಂಗ್ ಕಾಲೇಜ್ ನಲ್ಲಿ ಉಚಿತ ಮಾರ್ಗದರ್ಶನ ಕಾರ್ಯಾಗಾರ

Suddi Udaya

ರಿಕ್ಷಾ ಚಾಲಕರ ಅಪತ್ಕಾಲದ ನೆರವಿನ ಯೋಜನೆ ಕ್ಷೇಮ ನಿಧಿ ಉಜಿರೆಯ ಉದ್ಯಮಿ, ಲಕ್ಷ್ಮಿ ಗ್ರೂಪ್ ನ ಮಾಲಕರಾದ ಮೋಹನ್ ಕುಮಾರ್ ಅವರಿಂದ 50 ಸಾವಿರ ದೇಣಿಗೆ ಹಸ್ತಾಂತರ

Suddi Udaya

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ

Suddi Udaya

ಮಚ್ಚಿನ :ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಿಬ್ಬಂದಿ ವಸತಿಗೃಹ ನಿರ್ಮಾಣ ಕಾಮಗಾರಿಗೆ ರೂ.4 ಕೋಟಿ ಅನುದಾನ ಮಂಜೂರು

Suddi Udaya
error: Content is protected !!