24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು ಕಲಾಯಿದೊಟ್ಟು ನಲ್ಲಿ ಧರೆ ಕುಸಿತ: ಇನ್ನಷ್ಟು ಧರೆ ಕುಸಿಯುವ ಭೀತಿ

ಕಳಿಯ: ಕಳಿಯ ಗ್ರಾಮದ ನ್ಯಾಯತರ್ಪು ಕಲಾಯಿದೊಟ್ಟು ಎಂಬಲ್ಲಿ ಧರೆ ಕುಸಿದು ಘಟನೆ ಆ.2ರಂದು ನಡೆದಿದೆ.

ಧರೆ ಕುಸಿದ ಪರಿಣಾಮ ನ್ಯಾಯತರ್ಪು ರಕ್ತೇಶ್ವರಿಪದವು ಪದ್ಮುಂಜ ಸಂಪರ್ಕ ಕಲ್ಪಿಸುವ ರಸ್ತೆಯ ಸಮೀಪದಲ್ಲಿಯೇ ಈ ಘಟನೆ ನಡೆದಿದ್ದು ಇನ್ನಷ್ಟು ಕುಸಿದರೆ ರಸ್ತೆ ಸಂಪರ್ಕ ಕಳೆದುಕೊಳ್ಳಬಹುದು.

ಇನ್ನಷ್ಟು ಧರೆ ಕುಸಿಯುವ ಭೀತಿ ಎದುರಾಗಿದ್ದು ಸಮೀಪದ ಮೂರು ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ.

Related posts

ಹಿರಿಯ ವ್ಯಂಗ್ಯಚಿತ್ರ ಕಲಾವಿದ ಬಿ. ವಿಲ್ಸನ್‌ ರಿಂದ ಹುಬ್ಬಳ್ಳಿಯಲ್ಲಿ ವ್ಯಂಗ್ಯಚಿತ್ರ ತರಬೇತಿ

Suddi Udaya

ಕೊಕ್ಕಡ ಶ್ರೀ ಕ್ಷೇತ್ರ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಅಪಾಯದಂಚಿನಲ್ಲಿರುವ ತೋಟತ್ತಾಡಿಯ ಸೇತುವೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಆಗ್ರಹ

Suddi Udaya

ಚಾರ್ಮಾಡಿ: ಕೊಟ್ರಬೆಟ್ಟು ನಿವಾಸಿ ಕೃಷಿಕ ಪದ್ಮಯ್ಯ ಗೌಡ ನಿಧನ

Suddi Udaya

ಬಂದಾರು, ಮೊಗ್ರು ಗ್ರಾಮಗಳಲ್ಲಿ ತೀವ್ರ ನೆಟ್‌ವರ್ಕ್ ಸಮಸ್ಯೆ: ಗ್ರಾಹಕರ ಆಕ್ರೋಶ ಉದ್ಯೋಗಿಗಳು, ವಿದ್ಯಾರ್ಥಿಗಳ ಪರದಾಟ

Suddi Udaya

ನಾರಾವಿ: ಎನ್ಎಸ್ಎಸ್ ನಿಂದ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!