27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು ಕಲಾಯಿದೊಟ್ಟು ನಲ್ಲಿ ಧರೆ ಕುಸಿತ: ಇನ್ನಷ್ಟು ಧರೆ ಕುಸಿಯುವ ಭೀತಿ

ಕಳಿಯ: ಕಳಿಯ ಗ್ರಾಮದ ನ್ಯಾಯತರ್ಪು ಕಲಾಯಿದೊಟ್ಟು ಎಂಬಲ್ಲಿ ಧರೆ ಕುಸಿದು ಘಟನೆ ಆ.2ರಂದು ನಡೆದಿದೆ.

ಧರೆ ಕುಸಿದ ಪರಿಣಾಮ ನ್ಯಾಯತರ್ಪು ರಕ್ತೇಶ್ವರಿಪದವು ಪದ್ಮುಂಜ ಸಂಪರ್ಕ ಕಲ್ಪಿಸುವ ರಸ್ತೆಯ ಸಮೀಪದಲ್ಲಿಯೇ ಈ ಘಟನೆ ನಡೆದಿದ್ದು ಇನ್ನಷ್ಟು ಕುಸಿದರೆ ರಸ್ತೆ ಸಂಪರ್ಕ ಕಳೆದುಕೊಳ್ಳಬಹುದು.

ಇನ್ನಷ್ಟು ಧರೆ ಕುಸಿಯುವ ಭೀತಿ ಎದುರಾಗಿದ್ದು ಸಮೀಪದ ಮೂರು ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ.

Related posts

ಕಕ್ಕಿಂಜೆ ಸ. ಪ್ರೌ. ಶಾಲಾ ಇಬ್ಬರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕಲ್ಮಂಜ ಹಾಗೂ ಮುಂಡಾಜೆ ಗ್ರಾಮದಲ್ಲಿ ಗುಡ್ಡ ಕುಸಿದು ರಸ್ತೆಗೆ ಹಾನಿ

Suddi Udaya

ನಿಡ್ಲೆ: ಕೃಷಿಕ ಭೀಮ ಭಟ್ ಹೃದಯಾಘಾತದಿಂದ ನಿಧನ

Suddi Udaya

ಕೊಕ್ಕಡ: ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಧರ್ಮಸ್ಥಳದ ಡಾ.ಚಿರನ್ವಿ ಜೈನ್ ಗೆ ಪದವಿ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!