23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು ಕಲಾಯಿದೊಟ್ಟು ನಲ್ಲಿ ಧರೆ ಕುಸಿತ: ಇನ್ನಷ್ಟು ಧರೆ ಕುಸಿಯುವ ಭೀತಿ

ಕಳಿಯ: ಕಳಿಯ ಗ್ರಾಮದ ನ್ಯಾಯತರ್ಪು ಕಲಾಯಿದೊಟ್ಟು ಎಂಬಲ್ಲಿ ಧರೆ ಕುಸಿದು ಘಟನೆ ಆ.2ರಂದು ನಡೆದಿದೆ.

ಧರೆ ಕುಸಿದ ಪರಿಣಾಮ ನ್ಯಾಯತರ್ಪು ರಕ್ತೇಶ್ವರಿಪದವು ಪದ್ಮುಂಜ ಸಂಪರ್ಕ ಕಲ್ಪಿಸುವ ರಸ್ತೆಯ ಸಮೀಪದಲ್ಲಿಯೇ ಈ ಘಟನೆ ನಡೆದಿದ್ದು ಇನ್ನಷ್ಟು ಕುಸಿದರೆ ರಸ್ತೆ ಸಂಪರ್ಕ ಕಳೆದುಕೊಳ್ಳಬಹುದು.

ಇನ್ನಷ್ಟು ಧರೆ ಕುಸಿಯುವ ಭೀತಿ ಎದುರಾಗಿದ್ದು ಸಮೀಪದ ಮೂರು ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ.

Related posts

ಲಾಯಿಲ : ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಕಳೆಂಜ ಕುಶಾಲಪ್ಪ ಗೌಡರ ಮನೆಯ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಗ್ಗೆ ಆರೋಪ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಉಜಿರೆ: ದ.ಕ ಜಿಲ್ಲಾ ಮಟ್ಟದ ಶ್ರೀ ಮದ್ಭಗವದ್ಗೀತಾ ಸ್ಪರ್ಧೆಗಳ ಉದ್ಘಾಟನೆ

Suddi Udaya

ನಿಡ್ಲೆ ಗ್ರಾಮದ ಕಾಂಗ್ರೆಸ್ ಬೆಂಬಲಿಗರು ಹರೀಶ್ ಪೂಂಜ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಮತ್ತು ವೀರಭದ್ರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಉಗ್ರಾಣ , ಕಾರ್ಯಾಲಯ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪರ ಅಭಿನಂದನ್ ಹರೀಶ್ ಕುಮಾರ್ ಪ್ರಚಾರ

Suddi Udaya
error: Content is protected !!