September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು ಕಲಾಯಿದೊಟ್ಟು ನಲ್ಲಿ ಧರೆ ಕುಸಿತ: ಇನ್ನಷ್ಟು ಧರೆ ಕುಸಿಯುವ ಭೀತಿ

ಕಳಿಯ: ಕಳಿಯ ಗ್ರಾಮದ ನ್ಯಾಯತರ್ಪು ಕಲಾಯಿದೊಟ್ಟು ಎಂಬಲ್ಲಿ ಧರೆ ಕುಸಿದು ಘಟನೆ ಆ.2ರಂದು ನಡೆದಿದೆ.

ಧರೆ ಕುಸಿದ ಪರಿಣಾಮ ನ್ಯಾಯತರ್ಪು ರಕ್ತೇಶ್ವರಿಪದವು ಪದ್ಮುಂಜ ಸಂಪರ್ಕ ಕಲ್ಪಿಸುವ ರಸ್ತೆಯ ಸಮೀಪದಲ್ಲಿಯೇ ಈ ಘಟನೆ ನಡೆದಿದ್ದು ಇನ್ನಷ್ಟು ಕುಸಿದರೆ ರಸ್ತೆ ಸಂಪರ್ಕ ಕಳೆದುಕೊಳ್ಳಬಹುದು.

ಇನ್ನಷ್ಟು ಧರೆ ಕುಸಿಯುವ ಭೀತಿ ಎದುರಾಗಿದ್ದು ಸಮೀಪದ ಮೂರು ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ.

Related posts

ಮುಳಿಯ ಸಂಸ್ಥೆಯ ದಿಗ್ದರ್ಶಕರಾದ ಸುಲೋಚನಾ ಶ್ಯಾಮ್ ಭಟ್ ಮುಳಿಯ ನಿಧನ : ಮುಳಿಯ ಗೋಲ್ಡ್ & ಡೈಮಂಡ್ ಸಂಸ್ಥೆಯ ಎಲ್ಲಾ ಶಾಖೆಗಳಿಗೆ ಆ. 29 ರಂದು ರಜೆ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವ್ರತಾಚರಣೆ

Suddi Udaya

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ ಅಧಿಕಾರಿಗಳೊಂದಿಗೆ ಅದಾಲತ್ ಕಾರ್ಯಕ್ರಮ- ಸಾವ೯ಜನಿಕ ಅಹವಾಲು

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya
error: Content is protected !!