25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು ಕಲಾಯಿದೊಟ್ಟು ನಲ್ಲಿ ಧರೆ ಕುಸಿತ: ಇನ್ನಷ್ಟು ಧರೆ ಕುಸಿಯುವ ಭೀತಿ

ಕಳಿಯ: ಕಳಿಯ ಗ್ರಾಮದ ನ್ಯಾಯತರ್ಪು ಕಲಾಯಿದೊಟ್ಟು ಎಂಬಲ್ಲಿ ಧರೆ ಕುಸಿದು ಘಟನೆ ಆ.2ರಂದು ನಡೆದಿದೆ.

ಧರೆ ಕುಸಿದ ಪರಿಣಾಮ ನ್ಯಾಯತರ್ಪು ರಕ್ತೇಶ್ವರಿಪದವು ಪದ್ಮುಂಜ ಸಂಪರ್ಕ ಕಲ್ಪಿಸುವ ರಸ್ತೆಯ ಸಮೀಪದಲ್ಲಿಯೇ ಈ ಘಟನೆ ನಡೆದಿದ್ದು ಇನ್ನಷ್ಟು ಕುಸಿದರೆ ರಸ್ತೆ ಸಂಪರ್ಕ ಕಳೆದುಕೊಳ್ಳಬಹುದು.

ಇನ್ನಷ್ಟು ಧರೆ ಕುಸಿಯುವ ಭೀತಿ ಎದುರಾಗಿದ್ದು ಸಮೀಪದ ಮೂರು ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ.

Related posts

ಶಬರಿಮಲೆ ಯಾತ್ರೆಗೆ ತೆರಳಿದ್ದ ತೆಕ್ಕಾರಿನ ಯುವಕ ಸುಧೀರ್ ಹೃದಯಾಘಾತದಿಂದ ನಿಧನ

Suddi Udaya

ಇಂದಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬಳಂಜ: ಅಟ್ಲಾಜೆ ಅಂಗನವಾಡಿ ಶಿಕ್ಷಕಿ ಜಾನಕಿ ಹೃದಯಾಘಾತದಿಂದ ನಿಧನ

Suddi Udaya

ಅಳದಂಗಡಿ ಆಮಂತ್ರಣ ಸೇವಾ ಪ್ರತಿಷ್ಠಾನದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸಾಮೂಹಿಕ ವರ ಮಹಾಲಕ್ಷ್ಮೀ ಪೂಜೆ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ-ತಾರಾ ದಂಪತಿ ಯವರಿಂದ 1,300 ಮಂದಿಗೆ ಸೀರೆ ವಿತರಣೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಹುಟ್ಟುಹಬ್ಬ ಹಿನ್ನಲೆ ಬಂದಾರು ಶಾಲೆಯ ವಿದ್ಯಾರ್ಥಿಗಳಿಂದ ಲಕ್ಷ್ಮೀ ಗ್ರೂಪ್ಸ್ ಕಂಪನಿಯಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ

Suddi Udaya
error: Content is protected !!