25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ಆಟಿದ ಗಮ್ಮತ್

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ತುಳು ಒಕ್ಕೂಟದ ಅಧ್ಯಕ್ಷ ಆರ್ ಜೆ ಶೈಲೇಶ್ ರವರು ಮಾತನಾಡಿ ಆಟಿ ತಿಂಗಳ ಮಹತ್ವದ ಬಗ್ಗೆ ಹಾಗೂ ಮೊಟ್ಟ ಮೊದಲು ದೇಶವಿದೇಶಗಳಲ್ಲಿ ತುಳು ಅಕಾಡೆಮಿಗೆ ಚಾಲನೆಯನ್ನು ನೀಡಿದ ಡಿ ವೀರೇಂದ್ರ ಹೆಗ್ಗಡೆಯವರನ್ನು ಸ್ಮರಿಸಿದರು.

ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಹೇಮಲತಾ ಎಂ ಆರ್ ಉಪಸ್ಥಿತರಿದ್ದರು.
ಮಕ್ಕಳು ತುಳು ಗಾದೆ ಪಾದ್ದಾನ, ಹಳೆ ವಸ್ತುಗಳು ,ನೃತ್ಯ , ಆಟಿ ತಿಂಗಳ ಉಪಾಹಾರ ಇತ್ಯಾದಿಗಳ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.


ನಿರೂಪಣೆಯನ್ನು ರಕ್ಷಣ್ ಶೆಟ್ಟಿ, ಸ್ವಾಗತವನ್ನು ಸಿಂಚನ, ಧನ್ಯವಾದಗಳು ಕುಮಾರಿ ನಿಧಿ ನೆರವೇರಿಸಿಕೊಟ್ಟರು. ಶಿಕ್ಷಕ ವೃಂದದವರು ಪೂರ್ಣ ಸಹಕಾರದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 137.95 ಕೋಟಿ ವ್ಯವಹಾರ, ರೂ. 53.26 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ 9.50 ಡಿವಿಡೆಂಟ್

Suddi Udaya

ಕಳಿಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಕಾಪಿನಡ್ಕ: ಧಾರಕಾರವಾಗಿ ಸುರಿದ ಮಳೆಯಿಂದ ಮನೆಯಂಗಳಕ್ಕೆ ನುಗ್ಗಿದ ನೀರು

Suddi Udaya

ಉಜಿರೆ: ಅಜಿತ್ ನಗರ ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya

ಉತ್ತರಖಂಡ ಹರಿದ್ವಾರ ಸಾಧನಾ ಕುಠಿರದ 8 ನೇ ವಾರ್ಷಿಕೋತ್ಸವ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಗಂಗಾ ಆರತಿ

Suddi Udaya

ಹೊಕ್ಕಾಡಿಗೋಳಿ: ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಪೂರ್ವಾಭಾವಿ ಸಭೆ

Suddi Udaya
error: Content is protected !!