July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ನಿಯೋಗದಿಂದ ಪ್ರಕೃತಿ ವಿಕೋಪಕ್ಕೆ ಹಾನಿಯಾಗಿರುವ ಮನೆಗಳಿಗೆ ಭೇಟಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಗೌಡ ರವರು ಬೆಳ್ತಂಗಡಿ ತಾಲೂಕಿನ ನೆರಿಯ, ಚಾರ್ಮಾಡಿ ಹಾಗೂ ಇತರ ಗ್ರಾಮಗಳಿಗೆ ಭೇಟಿ ನೀಡಿದರು.

ಈ ವೇಳೆ ಪ್ರದಾನ ಕಾರ್ಯದರ್ಶಿಗಳಾದ ರಜತ್ ಗೌಡ, ಉಪಾಧ್ಯಕ್ಷರಾದ ಅಶ್ರಫ್ ನೆರಿಯ, ಲಾಯಿಲ ಜಿಲ್ಲಾ ಪಂಚಾಯತ್ ಕಾಂಗ್ರೆಸ್ ಉಸ್ತುವಾರಿ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಎಸ್ ಕೆ ಹಕೀಮ್ ಕೊಕ್ಕಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ನಮಿತಾ ಪೂಜಾರಿ, ನೆರಿಯ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷರಾದ ಲಕ್ಷಣ್ ಅಲಂಗಾಯ, ನೆರಿಯ ಗ್ರಾಮ ಪಂಚಾಯತ್ ಸದಸ್ಯರಾದ ಮುಹಮ್ಮದ್ ನೆರಿಯ, ಹಿರಿಯರಾದ ಸಭಾಸ್ಟಿಯನ್, ಶಾಜಿ ನೆರಿಯ, ಬಿಜು ಪರಕ್ಕಲ್, ನೀಲಯ್ಯ ಅಲಂಗಾಯಿ ಹಾಗೂ ಪಕ್ಷದ ಹಲವಾರು ಮುಖಂಡರು ಭಾಗವಹಿಸಿದ್ದರು.

Related posts

ಜ.24 ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ ಪ್ರಾರಂಭ

Suddi Udaya

ಬೆಳ್ತಂಗಡಿ ವಕೀಲರ ನಿಯೋಗದಿಂದ ವಿ.ಪ. ಶಾಸಕ ಐವನ್ ಡಿ ಸೋಜಾ ರವರ ಭೇಟಿ, ಹೊಸ ನ್ಯಾಯಾಲಯ ಸಂಕೀರ್ಣದ ಕಾಮಗಾರಿಯ ಬಗ್ಗೆ ಚರ್ಚೆ

Suddi Udaya

ಫ್ರೆಂಡ್ಸ್ ಬದ್ಯಾರ್ ತಂಡದ ಸದಸ್ಯರಿಂದ ಶ್ರಮದಾನ

Suddi Udaya

ಪೆರ್ಲ ಬೈಪಾಡಿ ಹಿ.ಪ್ರಾ. ಶಾಲೆಯ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಬೆಳ್ತಂಗಡಿ: ಯುವ ಇಂಜೀನಿಯರ್ ಕುತೂಬುದ್ದೀನ್ ಗೋಳಿಕಟ್ಟೆ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಎಸ್.ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ “ದೀಕ್ಷಾವಿಧಿ” ತರಗತಿ ಪ್ರಾರಂಭೋತ್ಸವ

Suddi Udaya
error: Content is protected !!