April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು- ಪುಂಜಾಲಕಟ್ಟೆ ವರ್ತಕರ ಸಂಘದಿಂದ ಆರ್ಥಿಕ ನೆರವು

ಮಡಂತ್ಯಾರು- ಪುಂಜಾಲಕಟ್ಟೆ ವರ್ತಕರ ಸಂಘದಿಂದ ಮಡಂತ್ಯಾರಿನಲ್ಲಿ ಗುಡ್ಡ ಕುಸಿದು ಸಾವಿರಾರು ರೂಪಾಯಿಗಳಷ್ಟು ತೊಂದರೆ ಅನುಭವಿಸಿ ಅಪಾರ ನಷ್ಟಗೊಳಗಾದ ನಿಸರ್ಗ ಅಕ್ವಾ ಸರ್ವಿಸ್ ಮಾಲಕ ಪ್ರಶಾಂತ್ ರವರಿಗೆ ಸಹಾಯ ಹಸ್ತದ ಚೆಕ್ ನೀಡಿ ಸಾಂತ್ವಾನ ಮಾಡಲಾಯಿತು.

Related posts

ಕೊಕ್ಕಡ: ಎಂಡೋ ಸಂತ್ರಸ್ತರ ಪುನರ್‌ವಸತಿ ಕೇಂದ್ರದ ನೂತನ ಕಟ್ಟಡಕ್ಕೆ ಶಾಸಕ ಹರೀಶ್ ಪೂಂಜರಿಂದ ಭೂಮಿ ಪೂಜೆ

Suddi Udaya

ಮಹಾ ಯೋಜನೆ: ಬೆಳ್ತಂಗಡಿ ಪಟ್ಟಣ ಪಂಚಾಯತನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಯೋಜನೆಯ ನಿಯಮಗಳನ್ನು ಅನ್ವಯಿಸದಂತೆ ಕ್ರಮ ತೆಗೆದುಕೊಳ್ಳಲು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಆಗ್ರಹ: ನಗರಾಭಿವೃದ್ದಿ ಸಚಿವರಿಂದ ಸಕಾರಾತ್ಮಕವಾಗಿ ಸ್ಪಂದನೆ ಸಮಸ್ಯೆ ಪರಿಹರಿಸುವ ಭರವಸೆ

Suddi Udaya

ಉಜಿರೆಯ ಮಹಮ್ಮದ್ ರಯ್ಯಾನ್ ಕರಾಟೆಯಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಖಾತಾ ಬದಲಾವಣಿ, ಪಹಣಿ ತಿದ್ದುಪಡಿಯಂತಹ ಸಾರ್ವಜನಿಕ ಕೆಲಸಗಳಿಗೆ ತಾಂತ್ರಿಕ ಸಮಸ್ಯೆ: ಕನ್ನಡಸೇನೆ-ಕರ್ನಾಟಕ” ಬೆಳ್ತಂಗಡಿ ತಾಲೂಕಿನಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಆದಿ ದ್ರಾವಿಡ ಸಮಾಜ ಸೇವಾ ಸಂಘದ ಮೂಲಕ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದ ಕುರಿತು ಮಾಹಿತಿ ಶಿಬಿರ

Suddi Udaya

ಉಜಿರೆ : ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಸಂಭ್ರಮಾಚರಣೆ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!