July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮನೆ ಒಂದು ಭಾಗ ಕುಸಿದು ಬಿದ್ದು ಕಳಿಯ ಮುಡಾಯಿಪಲ್ಕೆ ಅಣ್ಣು ರವರಿಗೆ ಗಾಯ

ಬೆಳ್ತಂಗಡಿ : ಆ.1ರಂದು ಸುರಿದು ಭಾರೀ ಮಳೆಗೆ ಕಳಿಯ ಗ್ರಾಮ ಖುಷಿದ ಮುಡಾಯಿಪಲ್ಕೆ ಅಣ್ಣು ಎಂಬವರ ಮನೆಯ ಒಂದು ಭಾಗ ಕುಸಿತವಾಗಿ ಅವರ ತಲೆಗೆ ಗಂಭೀರ ಗಾಯವಾಗಿದೆ.

ಮಧ್ಯಾಹ್ನ ಈ ಘಟನೆ ನಡೆದಿದ್ದು ಅಣ್ಣು ಅವರು ಊಟ ಮುಗಿಸಿ ಮಲಗಿದ್ದರು. ಆಗ ಈ ಘಟನೆ ನಡೆದಿದೆ. ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ನಿರ್ದೇಶಕ ನೇವಿಲ್ ಸ್ಟೀವನ್ ಮೊರಾಸ್ ಅವರು ಘಟನೆ ಯನ್ನು ಕಳಿಯ ಗ್ರಾಮಾಧಿಕಾರಿ ಪ್ರಥ್ವಿ ಶೆಟ್ಟಿ ಅವರಿಗೆ ವಿಷಯ ತಿಳಿಸಿದ್ದು, ತಕ್ಷಣ ಗಾಯಗೊಂಡ ಅಣ್ಣು ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಕಳಿಯ ಪಂಚಾಯತ್ ಅಧ್ಯಕ್ಷ ದಿವಾಕರ ಎಮ್,ಉಪಾಧ್ಯಕ್ಷೆ ಇಂದಿರಾ ಬಿ.ಶೆಟ್ಟಿ, ಸದಸ್ಯರಾದ ಮೋಹಿನಿ,ವಿಜಯ ಕುಮಾರ್ ಕೆ, ಮರೀಟಾ ಪಿಂಟೋ,ಪುಷ್ಪಲತಾ, ಶ್ವೇತಾ, ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ ಹಾಗೂ ಕಾರ್ಯದರ್ಶಿ ಕುಂಞ್ಞ ಕೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಭೆ

Suddi Udaya

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ರಚನೆ

Suddi Udaya

ವಿಧಾನ ಪರಿಷತ್ ಕಲಾಪ; ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ, ಫಾರ್ಮ್-3 ನೀಡಲು ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತಪ್ಪಿತಸ್ಥರಿಗೆ ಶಿಕ್ಷೆಯಾಗುಂತೆ ಧರ್ಮಸ್ಥಳದ ಗ್ರಾಮಸ್ಥರು, ವರ್ತಕರು, ನೌಕರ ವೃಂದದವರಿಂದ ವಿಶೇಷ ಪ್ರಾರ್ಥನೆ

Suddi Udaya

ಕಸ ಎಸೆದವರಿಗೆ ದಂಡ ಹಾಕಿದ ಮಡಂತ್ಯಾರು ಗ್ರಾ.ಪಂ.

Suddi Udaya
error: Content is protected !!