September 6, 2026
ರಾಜ್ಯ ಸುದ್ದಿ

ಮೂಡ ಹಗರಣ ಮತ್ತು ವಾಲ್ಮೀಕಿ ನಿಗಮದಲ್ಲಿ ನಡೆದ ಭ್ರಷ್ಟಾಚಾರ ಆರೋಪದಲ್ಲಿ ಸಿಎಂ ರಾಜಿನಾಮೆ ಅಗ್ರಹಿಸಿ ಮೈಸೂರು ಚಲೋ ಪಾದಯಾತ್ರೆ: ನಿರ್ವಹಣೆಯ ಹೊಣೆ ಹೊತ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ : ಮೂಡ ಹಗರಣ ಮತ್ತು ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ಹಮ್ಮಿಕೊಂಡಿದ್ದ ಮೈಸೂರು ಚಲೋ ಪಾದಯಾತ್ರೆ ಆ.3 ರಿಂದ ಆರಂಭಗೊಂಡಿದೆ .


ಪಾದಯಾತ್ರೆಯ ಸಂಪೂರ್ಣ ನಿರ್ವಹಣೆಯ ಹೊಣೆಯನ್ನು ಬೆಳ್ತಂಗಡಿ ಶಾಸಕ ಮತ್ತು ಬಿಜೆಪಿ ರಾಜ್ಯ ಯುವ ಮೋರ್ಛಾ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಂಜ ವಹಿಸಿಕೊಂಡಿದ್ದಾರೆ . ರಾಜ್ಯ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರ ಪಡೆ ಮುಂದಿನ ಏಳು ದಿನಗಳ ಕಾಲ ಕಾಂಗ್ರೆಸ್ ಸರ್ಕಾರದ ವಿರುದ್ಧ ನಡೆಯಲಿರುವ ಪಾದಯಾತ್ರೆಯಲ್ಲಿ ಭಾಗಿಯಾಗಿಯಾಗಲಿದೆ.ಬೆಳ್ತಂಗಡಿಯಿಂದ ಬಿಜೆಪಿ ಬೆಳ್ತಂಗಡಿ ಮಂಡಲದ ಪದಾಧಿಕಾರಿಗಳು ಮತ್ತು ಬೆಳ್ತಂಗಡಿ ಯುವ ಮೋರ್ಚ ಅಧ್ಯಕ್ಷರಾದ ಶಶಿ ರಾಜ್ ಶೆಟ್ಟಿ ಮತ್ತು ಅವರ ತಂಡ ಪಾಲ್ಗೊಂಡಿದೆ.

Related posts

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಮಂತ್ರಿ, ಉಪರಾಷ್ಟ್ರಪತಿ ಹಾಗೂ ವಿವಿಧ ಗಣ್ಯರಿಂದ ಶುಭಾಶಯ

Suddi Udaya

ದೆಹಲಿಯಲ್ಲಿ ಕೇಂದ್ರ ಸರ್ಕಾರದಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ನೇಶನಲ್ ಅಕಾಡೆಮಿ ಆಫ್ ರುಡ್‌ಸೆಟಿ ಮಧ್ಯೆ ಒಪ್ಪಂದ ಪತ್ರಕ್ಕೆ ಸಹಿ

Suddi Udaya

ಮಂಗಳೂರುನಲ್ಲಿ ಪ್ರಜಾಧ್ವನಿ ಯಾತ್ರೆ : ಬೆಳ್ತಂಗಡಿ ಯಲ್ಲಿ ಪೂರ್ವ ಸಮಾಲೋಚನಾ ಸಭೆ

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ತಿಮರೋಡಿ ಗಡಿಪಾರು ಬಗ್ಗೆ ಪೊಲೀಸರಿಂದ ಮೈಕ್ ಮೂಲಕ ಪ್ರಕಟಣೆ

Suddi Udaya

ಬೆಳ್ತಂಗಡಿ: ಗೃಹಜ್ಯೋತಿ ಯೋಜನೆಗೆ ಜೂ.18ರಿಂದ ನೋಂದಣಿ

Suddi Udaya
error: Content is protected !!