ಆ.25: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್‌ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಮಕ್ಕಳಿಗೆ ತಾಲೂಕು ಮಟ್ಟದ ಮುದ್ದುಕೃಷ್ಣ ,ಬಾಲಕೃಷ್ಣ, ಕೃಷ್ಣ ವೇಷ ಸ್ಪರ್ಧೆ, ಹೆಸರು ನೊಂದಾಯಿಸಲು ಕೊ.ದಿ. ಆ. 20-2024, ಮಾಹಿತಿಗಾಗಿ 8971689755 ಸಂಪರ್ಕಿಸಿರಿ

Suddi Udaya

ಬಳಂಜ : ಹಲವಾರು ಸಮಾಜಮುಖಿ ಕೆಲಸ ಕಾರ್ಯಗಳನ್ನು ಹಮ್ಮಿಕೊಂಡು‌ ಸಮಾಜದಲ್ಲಿ ಗುರುತಿಸಿಕೊಂಡಿರುವ ನಾಲ್ಕೂರು ಯುವಶಕ್ತಿ ಫ್ರೆಂಡ್ಸ್‌ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ,2 ನೇ ವರ್ಷದ ಮೊಸರು ಕುಡಿಕೆ ಉತ್ಸವವು ಆ.25 ರಂದು ನಿಟ್ಟಡ್ಕ ಮೈದಾನದಲ್ಲಿ ನಡೆಯಲಿದೆ.ಮಕ್ಕಳಿಗೆ ತಾಲೂಕು ಮಟ್ಟದ ಕೃಷ್ಣ ವೇಷ ಸ್ಪರ್ಧೆ ಮುದ್ದುಕೃಷ್ಣ ಸ್ಪರ್ಧೆ (3 ವರ್ಷದ ಒಳಗಿನ ಮಕ್ಕಳಿಗೆ) + ಬಾಲಕೃಷ್ಣ (3 ರಿಂದ 6 ವರ್ಷದ ಮಕ್ಕಳಿಗೆ) ನಡೆಯಲಿದೆ.

ಬಹುಮಾನ : ಪ್ರಥಮ : ರೂ. 1500/- ಮತ್ತು ಸ್ಮರಣಿಕೆ ದ್ವಿತೀಯ : ರೂ. 1000/- ಮತ್ತು ಸ್ಮರಣಿಕೆ ಭಾಗವಹಿಸಿದ ಎಲ್ಲಾ ಸ್ಪರ್ಧಾರ್ಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಗುವುದು. ವಿ.ಸೂ.: 1 ನಿಮಿಷದ ಸಮಯಾವಕಾಶ ನೀಡಲಾಗುವುದು.

ಹೆಸರು ನೋಂದಾಯಿಸಲು ಆ.20 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಚಂದ್ರಹಾಸ ಬಳಂಜ 8971689755 ಸಂಪರ್ಕಿಸಬಹುದು.

Leave a Comment

error: Content is protected !!