July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಲ್ಮಂಜ: ಮಾಣಿಂಜೆ ಅಣೆಕಟ್ಟುವಿನಲ್ಲಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿಗಳು : ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

ಬೆಳ್ತಂಗಡಿ : ಕಲ್ಮಂಜ ಗ್ರಾಮದ ಮಾಣಿಂಜೆ ಎಂಬಲ್ಲಿ ವಿಪರೀತವಾಗಿ‌ ಸುರಿದ ಮಳೆಯಿಂದಾಗಿ ಅಣೆಕಟ್ಟುವಿನಲ್ಲಿ ಮರದ ಕೊಂಬೆಗಳು ಬಂದು ಸೇರಿದ್ದು ಅನೇಕ ಪ್ರಮಾಣದ ನಷ್ಟ ಉಂಟಾಗಿದ್ದು ಸಾರ್ವಜನಿಕರು ‌ಸಮಸ್ಯೆಗಳನ್ನು ಎದುರಿಸುವಂತಾಗಿದೆ.

ಆದಷ್ಟು ಬೇಗ ಸಂಬಂಧಪಟ್ಟವರು ಇದನ್ನು ತೆರವುಗೊಳಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Related posts

ಪಟ್ರಮೆ: ಕೆರೆಮನೆ ನಿವಾಸಿ ಸದಾಶಿವ ನಿಧನ

Suddi Udaya

ಗುರುವಾಯನಕೆರೆ: ಲುಕ್ಕು ಫೋಟೋ ಫ್ರೇಮ್ ನೂತನ ಶಾಖೆ ಶುಭಾರಂಭ

Suddi Udaya

ಉಜಿರೆ: ವೈದ್ಯರ ದಿನಾಚರಣೆಯ ಅಂಗವಾಗಿ ಹಿರಿಯ ವೈದ್ಯ ಡಾ.ಕೆ.ಎನ್.ಶೆಣೈರವರಿಗೆ ಸನ್ಮಾನ

Suddi Udaya

ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ಆಚರಣೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಜೋಶನ್‌ ರಫಾಯೆಲ್‌ ಡಿಸೋಜ ರಿಗೆ ಮಡಂತ್ಯಾರು ಸೇಕ್ರೆಡ್‌ ಹಾಟ್‌೯ ವಿದ್ಯಾಸಂಸ್ಥೆಯ ವತಿಯಿಂದ ಸನ್ಮಾನ

Suddi Udaya

71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024: ಬೆಳ್ತಂಗಡಿ ತಾಲೂಕು ಮಟ್ಟದ ಸಹಕಾರ ಸಪ್ತಾಹ ಉದ್ಘಾಟನೆ

Suddi Udaya
error: Content is protected !!