24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಯ್ಯೂರು: ಆದೂರ್ ಪೆರಾಲ್ ಉತ್ಸಾಹಿ ಸ್ವಯಂ ಸೇವಕ ತಂಡದಿಂದ ಶ್ರಮದಾನ

ಕೊಯ್ಯೂರು : ಉತ್ಸಾಹಿ ಸ್ವಯಂ ಸೇವಕ ತಂಡ ಆದೂರ್ ಪೆರಾಲ್ ಕೊಯ್ಯೂರು ಇದರ ಸದಸ್ಯರಿಂದ ಶ್ರಮದಾನದ ಮೂಲಕ ಭೂಕುಸಿತ ಸಂಭವಿಸಿ ತೋಡಿಗೆ ಬಿದ್ದಿರುವ ಮಣ್ಣು ಮತ್ತು ಇನ್ನಿತರ ವಸ್ತುಗಳ ತೆರವುಗೊಳಿಸುವ ಕಾರ್ಯಕ್ರಮ ನಡೆಯಿತು.


ಕೊಯ್ಯೂರು ನಾಗನೋಡಿ ಹೇಮಂತ ಗೌಡರ ಮನೆಯ ಹಿಂಭಾಗದಲ್ಲಿ ವಿಪರೀತ ಮಳೆಯಿಂದ ಭೂಕುಸಿತ ಉಂಟಾಗಿ ಮಣ್ಣು ಹಾಗೂ ಮರಗಳು ನೀರು ಹರಿಯುವ ತೋಡಿಗೆ ಬಿದ್ದು ತುಂಬಾ ಸಮಸ್ಯೆಯಗಿತ್ತು. ಈ ಸಮಸ್ಯೆಯನ್ನು ಶ್ರೀ ಕೃಷ್ಣ ಭಜನಾ ಮಂಡಳಿ ಆದೂರ್ ಪೆರಾಲ್, ಕೊಯ್ಯೂರು ಇದರ ಸಹಕಾರದೊಂದಿಗೆ ಅಸ್ತಿತ್ವಕ್ಕೆ ಬಂದಿರುವ ಉತ್ಸಾಹಿ ಸ್ವಯಂ ಸೇವಕರ ತಂಡದ ಸದಸ್ಯರು ಒಟ್ಟಾಗಿ ಸೇರಿ ಇಂದು ಸತತ 7 ಗಂಟೆಗಳ ಕಾಲ ಶ್ರಮದಾನದ ಮೂಲಕ ಮಣ್ಣು ಮತ್ತು ಮರಗಳನ್ನು ತೆರವುಗೊಳಿಸಿ ನೀರು ಸುಗಮವಾಗಿ ಹರಿಯುವಂತೆ ಮಾಡಿ ಮುಂದಕ್ಕೆ ಆಗಬಹುದಾದ ಹೆಚ್ಚಿನ ಅಪಾಯವನ್ನು ಸಾಧ್ಯವಾದಷ್ಟು ಮಟ್ಟಿಗೆ ತಡೆಗಟ್ಟುವಲ್ಲಿ ಯಶಸ್ವಿಯಾದರು.

Related posts

ದೇವಸ್ಥಾನದ ಅಭಿವೃದ್ದಿಗೆ ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಪರೀಕ ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಓಡಿಲ್ನಾಳ: ಕೋರ್ಯಾರು ರಸ್ತೆಯಲ್ಲಿ ವಿದ್ಯುತ್ ಲೈನ್ ಗೆ ಬಿದ್ದ ಮರ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ನಾಳ ಸ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್‌ ಮೇಳ

Suddi Udaya

ಎ.20: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ

Suddi Udaya
error: Content is protected !!