25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಜಡಿಮಳೆಗೆ ಕೊಯ್ಯೂರು ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತ: ಆತಂಕದಲ್ಲಿ ಕುಟುಂಬ -ಸ್ಥಳಕ್ಕೆ ಗ್ರಾ.ಪಂ ಪಿಡಿಒ ಭೇಟಿ ಪರಿಶೀಲನೆ


ಕೊಯ್ಯೂರು: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಜಡಿಮಳೆಗೆ ಇಲ್ಲಿಯ ಕೊಯ್ಯೂರು ಗ್ರಾಮದ ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯ ನಿವಾಸಿ ದಿ| ಅಚ್ಚುತ ಶೆಟ್ಟಿಗಾರ್ ಅವರ ಪುತ್ರ ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತಕ್ಕೊಳಗಾಗಿ ಮನೆಗೆ ಅಪಾಯ ಎದುರಾಗಿದೆ.

ಮನೆಯ ಸಮೀಪದ ಗುಡ್ಡ ಕುಸಿತಕ್ಕೊಳಗಾಗಿ ಮಣ್ಣು ಮನೆಯ ಸ್ಟೇಪ್‌ನ ಮೆಟ್ಟಿಲು ತನಕ ಬಂದಿದೆ. ಅವರು ಮನೆ ನಿರ್ಮಿಸಿ ಕೇವಲ ಎರಡು ತಿಂಗಳಷ್ಟೇ ಕಳೆದಿದೆ. ಜಡಿಮಳೆಗೆ

ಗುಡ್ಡ ಕುಸಿತಕ್ಕೋಳಗಾಗುತ್ತಿದ್ದು, ಮನೆಗೆ ಅಪಾಯ ತರುವ ಸಾಧ್ಯತೆ ಕಂಡು ಬಂದಿದೆ. ಮಣ್ಣು ಜರಿದು ಬೀಳದಂತೆ ಮನೆಯವರು ಟರ್ಪಲ್ ಹಾಕಿ ವ್ಯವಸ್ಥೆ ಮಾಡಿದರೂ, ಮಣ್ಣು ಬೀಳುತ್ತಿದೆ. ಸ್ಥಳಕ್ಕೆ ಗ್ರಾ.ಪಂ ಕಾರ್ಯದರ್ಶಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆ

Suddi Udaya

ಪಡ್ಡಂದಡ್ಕ ಮಿಲದುನ್ನೆಬಿ ಪ್ರಯುಕ್ತ ಮದರಸ ಮಕ್ಕಳ ಪ್ರತಿಭಾ ಪ್ರದರ್ಶನ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ ಹಬ್ಬ (ತೆನೆ ಹಬ್ಬ)

Suddi Udaya

ಉಜಿರೆ ಸಮೃದ್ಧಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ವಿಭಾಗದ ವತಿಯಿಂದ ಪ್ರೋಡಕ್ಟ್ ಲಾಂಚ್

Suddi Udaya

ಉಜಿರೆ ಎಸ್.ಡಿ.ಎಮ್ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya
error: Content is protected !!