July 23, 2026
ಗ್ರಾಮಾಂತರ ಸುದ್ದಿ

ಜಡಿಮಳೆಗೆ ಕೊಯ್ಯೂರು ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತ: ಆತಂಕದಲ್ಲಿ ಕುಟುಂಬ -ಸ್ಥಳಕ್ಕೆ ಗ್ರಾ.ಪಂ ಪಿಡಿಒ ಭೇಟಿ ಪರಿಶೀಲನೆ


ಕೊಯ್ಯೂರು: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಜಡಿಮಳೆಗೆ ಇಲ್ಲಿಯ ಕೊಯ್ಯೂರು ಗ್ರಾಮದ ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯ ನಿವಾಸಿ ದಿ| ಅಚ್ಚುತ ಶೆಟ್ಟಿಗಾರ್ ಅವರ ಪುತ್ರ ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತಕ್ಕೊಳಗಾಗಿ ಮನೆಗೆ ಅಪಾಯ ಎದುರಾಗಿದೆ.

ಮನೆಯ ಸಮೀಪದ ಗುಡ್ಡ ಕುಸಿತಕ್ಕೊಳಗಾಗಿ ಮಣ್ಣು ಮನೆಯ ಸ್ಟೇಪ್‌ನ ಮೆಟ್ಟಿಲು ತನಕ ಬಂದಿದೆ. ಅವರು ಮನೆ ನಿರ್ಮಿಸಿ ಕೇವಲ ಎರಡು ತಿಂಗಳಷ್ಟೇ ಕಳೆದಿದೆ. ಜಡಿಮಳೆಗೆ

ಗುಡ್ಡ ಕುಸಿತಕ್ಕೋಳಗಾಗುತ್ತಿದ್ದು, ಮನೆಗೆ ಅಪಾಯ ತರುವ ಸಾಧ್ಯತೆ ಕಂಡು ಬಂದಿದೆ. ಮಣ್ಣು ಜರಿದು ಬೀಳದಂತೆ ಮನೆಯವರು ಟರ್ಪಲ್ ಹಾಕಿ ವ್ಯವಸ್ಥೆ ಮಾಡಿದರೂ, ಮಣ್ಣು ಬೀಳುತ್ತಿದೆ. ಸ್ಥಳಕ್ಕೆ ಗ್ರಾ.ಪಂ ಕಾರ್ಯದರ್ಶಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ನಾರಾವಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಔಷಧಿ ವನ ಕಾರ್ಯಕ್ರಮ

Suddi Udaya

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

Suddi Udaya

‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಸಮಾವೇಶದ ಬಗ್ಗೆ ಮಚ್ಚಿನ ಕಾಂಗ್ರೆಸ್ ಗ್ರಾಮ ಸಮಿತಿ ಸಭೆ

Suddi Udaya

ಸಿ.ಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

Suddi Udaya

ವಲಯ ಉಪಾಧ್ಯಕ್ಷರ ಮೊದಲ ಅಧಿಕೃತ ಭೇಟಿ: ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ಕುಂಟಾಲಪಲ್ಕೆ‌ ಶಾಲೆಗೆ ನೂತನ ಧ್ವಜಸ್ತಂಭ ಕೊಡುಗೆ

Suddi Udaya
error: Content is protected !!