25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಜಡಿಮಳೆಗೆ ಕೊಯ್ಯೂರು ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತ: ಆತಂಕದಲ್ಲಿ ಕುಟುಂಬ -ಸ್ಥಳಕ್ಕೆ ಗ್ರಾ.ಪಂ ಪಿಡಿಒ ಭೇಟಿ ಪರಿಶೀಲನೆ


ಕೊಯ್ಯೂರು: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಜಡಿಮಳೆಗೆ ಇಲ್ಲಿಯ ಕೊಯ್ಯೂರು ಗ್ರಾಮದ ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯ ನಿವಾಸಿ ದಿ| ಅಚ್ಚುತ ಶೆಟ್ಟಿಗಾರ್ ಅವರ ಪುತ್ರ ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತಕ್ಕೊಳಗಾಗಿ ಮನೆಗೆ ಅಪಾಯ ಎದುರಾಗಿದೆ.

ಮನೆಯ ಸಮೀಪದ ಗುಡ್ಡ ಕುಸಿತಕ್ಕೊಳಗಾಗಿ ಮಣ್ಣು ಮನೆಯ ಸ್ಟೇಪ್‌ನ ಮೆಟ್ಟಿಲು ತನಕ ಬಂದಿದೆ. ಅವರು ಮನೆ ನಿರ್ಮಿಸಿ ಕೇವಲ ಎರಡು ತಿಂಗಳಷ್ಟೇ ಕಳೆದಿದೆ. ಜಡಿಮಳೆಗೆ

ಗುಡ್ಡ ಕುಸಿತಕ್ಕೋಳಗಾಗುತ್ತಿದ್ದು, ಮನೆಗೆ ಅಪಾಯ ತರುವ ಸಾಧ್ಯತೆ ಕಂಡು ಬಂದಿದೆ. ಮಣ್ಣು ಜರಿದು ಬೀಳದಂತೆ ಮನೆಯವರು ಟರ್ಪಲ್ ಹಾಕಿ ವ್ಯವಸ್ಥೆ ಮಾಡಿದರೂ, ಮಣ್ಣು ಬೀಳುತ್ತಿದೆ. ಸ್ಥಳಕ್ಕೆ ಗ್ರಾ.ಪಂ ಕಾರ್ಯದರ್ಶಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಜು.10 ರಿಂದ ಆ.20ರವರೆಗೆ ಕುಮಟಾದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜ ಅವರ ಚಾತುರ್ಮಾಸ್ಯ ವ್ರತಾಚರಣೆ

Suddi Udaya

ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಉದ್ಯೋಗ ಪ್ರೇರಣಾ ಶಿಬಿರ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ

Suddi Udaya

ಕುದ್ರೋಳಿ‌ ಕ್ಷೇತ್ರದ ನಿರ್ಮಾತೃ ಬಿ.ಜನಾರ್ಧನ ಪೂಜಾರಿಯವರನ್ನು ಭೇಟಿ ಮಾಡಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ‌ ಸದಸ್ಯರು

Suddi Udaya

ಪಾಡ್ಯಾರು ಮಜಲು ರಾಜಗ್ರಹ ನಿವಾಸಿ ಶ್ರೀಮತಿ ವಿಮಲಾ ಡಿ’ ಪಾಂಡಿ ನಿಧನ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ಲಾಯರ್ ಜಗದೀಶ್

Suddi Udaya
error: Content is protected !!