24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡ್ಲೆ : ಕುದ್ರಾಯ ಓಡದಕೊಟ್ಯದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ

ನಿಡ್ಲೆ : ಇಲ್ಲಿಯ ಕುದ್ರಾಯ ಓಡದಕೊಟ್ಯ ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಮರವೊಂದು ಬಿದ್ದಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.

ಮರವನ್ನು ತೆಗೆಯುವ ಸಂಧರ್ಭದಲ್ಲಿ ಇನ್ನೂ ಒಂದೆರಡು ಮರಗಳು ಬೀಳುವ ಸಂಭವವಿದ್ದು, . ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಈ ವೇಳೆ ನಿಡ್ಲೆ-ಕಳೆಂಜ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಿಂದ ಮರ ತೆರವು ಕಾರ್ಯಾಚರಣೆಯು ನಡೆಯಿತು.

Related posts

ಮಾ.10: ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವ: ಹುಣ್ಸೆಕಟ್ಟೆಯಲ್ಲಿ ಪೂರ್ವಭಾವಿ ಸಭೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ನೀರು ನೈರ್ಮಲ್ಯ ಸ್ವಚ್ಛ ಗ್ರಾಮ ಚಿತ್ರ ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ಬಳ್ಳಮಂಜ ಬಸದಿಯಲ್ಲಿ 37ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬೆಳ್ತಂಗಡಿ: 1 ಸಾವಿರ ಕುಟುಂಬಕ್ಕೆ ರಂಝಾನ್ ಆಹಾರ ಕಿಟ್ ವಿತರಣೆ

Suddi Udaya

ನಾಲ್ಕೂರು ಗ್ರಾಮದ ಅಲೈಮಾರ್ ನಲ್ಲಿ ರಸ್ತೆ ದುರಸ್ಥಿ,

Suddi Udaya
error: Content is protected !!