July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು ಕಲಾಯಿದೊಟ್ಟು ನಲ್ಲಿ ಧರೆ ಕುಸಿತ: ಇನ್ನಷ್ಟು ಧರೆ ಕುಸಿಯುವ ಭೀತಿ

ಕಳಿಯ: ಕಳಿಯ ಗ್ರಾಮದ ನ್ಯಾಯತರ್ಪು ಕಲಾಯಿದೊಟ್ಟು ಎಂಬಲ್ಲಿ ಧರೆ ಕುಸಿದು ಘಟನೆ ಆ.2ರಂದು ನಡೆದಿದೆ.

ಧರೆ ಕುಸಿದ ಪರಿಣಾಮ ನ್ಯಾಯತರ್ಪು ರಕ್ತೇಶ್ವರಿಪದವು ಪದ್ಮುಂಜ ಸಂಪರ್ಕ ಕಲ್ಪಿಸುವ ರಸ್ತೆಯ ಸಮೀಪದಲ್ಲಿಯೇ ಈ ಘಟನೆ ನಡೆದಿದ್ದು ಇನ್ನಷ್ಟು ಕುಸಿದರೆ ರಸ್ತೆ ಸಂಪರ್ಕ ಕಳೆದುಕೊಳ್ಳಬಹುದು.

ಇನ್ನಷ್ಟು ಧರೆ ಕುಸಿಯುವ ಭೀತಿ ಎದುರಾಗಿದ್ದು ಸಮೀಪದ ಮೂರು ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ.

Related posts

ಮಾಲಾಡಿಯಲ್ಲಿ ಜನಸ್ಪಂದನ ಸಭೆ

Suddi Udaya

ಮಾ.3: ಬೆಳ್ತಂಗಡಿ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ರವರ ನೇತೃತ್ವದಲ್ಲಿ ಮುದರಂಗಡಿಯಲ್ಲಿ ಸನ್ಮಾನ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದ ಕ್ಯೂ ಕಾಂಪ್ಲೆಕ್ಸ್ ಶ್ರೀ ಸಾನಿಧ್ಯದ ಸೇವೆಗೆ ವರ್ಷದ ಸಂಭ್ರಮ

Suddi Udaya

ಆಮಂತ್ರಣ ದಶಮಾನೋತ್ಸವ ; ಅರುವಶ್ರೀ ಪ್ರಶಸ್ತಿ ಪ್ರಕಟ

Suddi Udaya
error: Content is protected !!