July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ನಿಯೋಗದಿಂದ ಪ್ರಕೃತಿ ವಿಕೋಪಕ್ಕೆ ಹಾನಿಯಾಗಿರುವ ಮನೆಗಳಿಗೆ ಭೇಟಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಗೌಡ ರವರು ಬೆಳ್ತಂಗಡಿ ತಾಲೂಕಿನ ನೆರಿಯ, ಚಾರ್ಮಾಡಿ ಹಾಗೂ ಇತರ ಗ್ರಾಮಗಳಿಗೆ ಭೇಟಿ ನೀಡಿದರು.

ಈ ವೇಳೆ ಪ್ರದಾನ ಕಾರ್ಯದರ್ಶಿಗಳಾದ ರಜತ್ ಗೌಡ, ಉಪಾಧ್ಯಕ್ಷರಾದ ಅಶ್ರಫ್ ನೆರಿಯ, ಲಾಯಿಲ ಜಿಲ್ಲಾ ಪಂಚಾಯತ್ ಕಾಂಗ್ರೆಸ್ ಉಸ್ತುವಾರಿ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಎಸ್ ಕೆ ಹಕೀಮ್ ಕೊಕ್ಕಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ನಮಿತಾ ಪೂಜಾರಿ, ನೆರಿಯ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷರಾದ ಲಕ್ಷಣ್ ಅಲಂಗಾಯ, ನೆರಿಯ ಗ್ರಾಮ ಪಂಚಾಯತ್ ಸದಸ್ಯರಾದ ಮುಹಮ್ಮದ್ ನೆರಿಯ, ಹಿರಿಯರಾದ ಸಭಾಸ್ಟಿಯನ್, ಶಾಜಿ ನೆರಿಯ, ಬಿಜು ಪರಕ್ಕಲ್, ನೀಲಯ್ಯ ಅಲಂಗಾಯಿ ಹಾಗೂ ಪಕ್ಷದ ಹಲವಾರು ಮುಖಂಡರು ಭಾಗವಹಿಸಿದ್ದರು.

Related posts

ತಣ್ಣೀರುಪಂತ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ, ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕೆ.ಪಿ.ಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ

Suddi Udaya

ಕುತ್ಲೂರು ಉ.ಸ.ಹಿ. ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಅಂಗಳ” ಉದ್ಘಾಟನೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಜು.6 ರಿಂದ ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಬಂಪರ್ ಸೇಲ್: ಪ್ರತಿ ಖರೀದಿಗೆ ಶೇ. 50 ರಿಯಾಯಿತಿ

Suddi Udaya

ನಾರಾವಿ-ಅಳದಂಗಡಿ ಮಹಾಶಕ್ತಿ ಕೇಂದ್ರದ ವತಿಯಿಂದ ಮಾಜಿ ಶಾಸಕರಾದ ವಸಂತ ಬಂಗೇರರ ನಿಧನಕ್ಕೆ ಶ್ರದ್ಧಾಂಜಲಿ

Suddi Udaya
error: Content is protected !!