23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು- ಪುಂಜಾಲಕಟ್ಟೆ ವರ್ತಕರ ಸಂಘದಿಂದ ಆರ್ಥಿಕ ನೆರವು

ಮಡಂತ್ಯಾರು- ಪುಂಜಾಲಕಟ್ಟೆ ವರ್ತಕರ ಸಂಘದಿಂದ ಮಡಂತ್ಯಾರಿನಲ್ಲಿ ಗುಡ್ಡ ಕುಸಿದು ಸಾವಿರಾರು ರೂಪಾಯಿಗಳಷ್ಟು ತೊಂದರೆ ಅನುಭವಿಸಿ ಅಪಾರ ನಷ್ಟಗೊಳಗಾದ ನಿಸರ್ಗ ಅಕ್ವಾ ಸರ್ವಿಸ್ ಮಾಲಕ ಪ್ರಶಾಂತ್ ರವರಿಗೆ ಸಹಾಯ ಹಸ್ತದ ಚೆಕ್ ನೀಡಿ ಸಾಂತ್ವಾನ ಮಾಡಲಾಯಿತು.

Related posts

ನಡ ಸರಕಾರಿ ಪಿ.ಯು ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ನ.23: ಅಳದಂಗಡಿ ಪಾಲಬೆಯಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ಪಲ್ಕೆ ಹೊಡಿಕಾರ್ ರಸ್ತೆಯ ಇಂಟರ್ಲಾಕ್ ಕಾಮಗಾರಿ ಕಳಪೆ ಆರೋಪ: ನಾವೂರು ಗ್ರಾ.ಪಂ.ಗೆ ಎಸ್.ಡಿ.ಪಿ.ಐ ಮನವಿ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಉದಯ್ ಪೂಜಾರಿಯವರಿಗೆ ಸಾಂತ್ವಾನ ನಿಧಿ ಹಸ್ತಾಂತರ

Suddi Udaya

ಮುಂಡೂರು ಹಾಲು ಉತ್ಪಾದಕರ ಸಂಘದ ಸದಸ್ಯ ರೋಷನ್ ಡಿಸೋಜ ರವರಿಗೆ ‘ಕ್ಷೀರ ರತ್ನ’ ಪ್ರಶಸ್ತಿ

Suddi Udaya
error: Content is protected !!