ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮನೆ ಒಂದು ಭಾಗ ಕುಸಿದು ಬಿದ್ದು ಕಳಿಯ ಮುಡಾಯಿಪಲ್ಕೆ ಅಣ್ಣು ರವರಿಗೆ ಗಾಯ

ಬೆಳ್ತಂಗಡಿ : ಆ.1ರಂದು ಸುರಿದು ಭಾರೀ ಮಳೆಗೆ ಕಳಿಯ ಗ್ರಾಮ ಖುಷಿದ ಮುಡಾಯಿಪಲ್ಕೆ ಅಣ್ಣು ಎಂಬವರ ಮನೆಯ ಒಂದು ಭಾಗ ಕುಸಿತವಾಗಿ ಅವರ ತಲೆಗೆ ಗಂಭೀರ ಗಾಯವಾಗಿದೆ.

ಮಧ್ಯಾಹ್ನ ಈ ಘಟನೆ ನಡೆದಿದ್ದು ಅಣ್ಣು ಅವರು ಊಟ ಮುಗಿಸಿ ಮಲಗಿದ್ದರು. ಆಗ ಈ ಘಟನೆ ನಡೆದಿದೆ. ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ನಿರ್ದೇಶಕ ನೇವಿಲ್ ಸ್ಟೀವನ್ ಮೊರಾಸ್ ಅವರು ಘಟನೆ ಯನ್ನು ಕಳಿಯ ಗ್ರಾಮಾಧಿಕಾರಿ ಪ್ರಥ್ವಿ ಶೆಟ್ಟಿ ಅವರಿಗೆ ವಿಷಯ ತಿಳಿಸಿದ್ದು, ತಕ್ಷಣ ಗಾಯಗೊಂಡ ಅಣ್ಣು ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಕಳಿಯ ಪಂಚಾಯತ್ ಅಧ್ಯಕ್ಷ ದಿವಾಕರ ಎಮ್,ಉಪಾಧ್ಯಕ್ಷೆ ಇಂದಿರಾ ಬಿ.ಶೆಟ್ಟಿ, ಸದಸ್ಯರಾದ ಮೋಹಿನಿ,ವಿಜಯ ಕುಮಾರ್ ಕೆ, ಮರೀಟಾ ಪಿಂಟೋ,ಪುಷ್ಪಲತಾ, ಶ್ವೇತಾ, ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ ಹಾಗೂ ಕಾರ್ಯದರ್ಶಿ ಕುಂಞ್ಞ ಕೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಮಾಯ ಮಹಾದೇವ ದೇವಸ್ಥಾನದ ‘ಮಹಾಪ್ರಸಾದ’ ಕೈಪಿಡಿ ಬಿಡುಗಡೆ

Suddi Udaya

ಪರೀಕ್ಷೆಗೆ ಸಂಬಂಧಿಸಿದ ಗೊಂದಲಗಳನ್ನು ಪರಿಹರಿಸಲು ಕೂಡಲೇ ಕ್ರಮಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಗೆ ಆಗ್ರಹ

Suddi Udaya

ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಆಚರಣೆ

Suddi Udaya

ಬಿಜೆಪಿ ಕುಕ್ಕೇಡಿ ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ಶಶಿರಾಜ್ ಪೂಜಾರಿ ನಿಧನ

Suddi Udaya
error: Content is protected !!