23.5 C
ಪುತ್ತೂರು, ಬೆಳ್ತಂಗಡಿ
March 7, 2026
ರಾಜ್ಯ ಸುದ್ದಿ

ಮೂಡ ಹಗರಣ ಮತ್ತು ವಾಲ್ಮೀಕಿ ನಿಗಮದಲ್ಲಿ ನಡೆದ ಭ್ರಷ್ಟಾಚಾರ ಆರೋಪದಲ್ಲಿ ಸಿಎಂ ರಾಜಿನಾಮೆ ಅಗ್ರಹಿಸಿ ಮೈಸೂರು ಚಲೋ ಪಾದಯಾತ್ರೆ: ನಿರ್ವಹಣೆಯ ಹೊಣೆ ಹೊತ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ : ಮೂಡ ಹಗರಣ ಮತ್ತು ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ಹಮ್ಮಿಕೊಂಡಿದ್ದ ಮೈಸೂರು ಚಲೋ ಪಾದಯಾತ್ರೆ ಆ.3 ರಿಂದ ಆರಂಭಗೊಂಡಿದೆ .


ಪಾದಯಾತ್ರೆಯ ಸಂಪೂರ್ಣ ನಿರ್ವಹಣೆಯ ಹೊಣೆಯನ್ನು ಬೆಳ್ತಂಗಡಿ ಶಾಸಕ ಮತ್ತು ಬಿಜೆಪಿ ರಾಜ್ಯ ಯುವ ಮೋರ್ಛಾ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಂಜ ವಹಿಸಿಕೊಂಡಿದ್ದಾರೆ . ರಾಜ್ಯ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರ ಪಡೆ ಮುಂದಿನ ಏಳು ದಿನಗಳ ಕಾಲ ಕಾಂಗ್ರೆಸ್ ಸರ್ಕಾರದ ವಿರುದ್ಧ ನಡೆಯಲಿರುವ ಪಾದಯಾತ್ರೆಯಲ್ಲಿ ಭಾಗಿಯಾಗಿಯಾಗಲಿದೆ.ಬೆಳ್ತಂಗಡಿಯಿಂದ ಬಿಜೆಪಿ ಬೆಳ್ತಂಗಡಿ ಮಂಡಲದ ಪದಾಧಿಕಾರಿಗಳು ಮತ್ತು ಬೆಳ್ತಂಗಡಿ ಯುವ ಮೋರ್ಚ ಅಧ್ಯಕ್ಷರಾದ ಶಶಿ ರಾಜ್ ಶೆಟ್ಟಿ ಮತ್ತು ಅವರ ತಂಡ ಪಾಲ್ಗೊಂಡಿದೆ.

Related posts

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ ಧರ್ಮಸ್ಥಳ ಶೌಚಾಲಯದ ಸುತ್ತಮುತ್ತ ಸ್ಥಳ ಮಹಜರು

Suddi Udaya

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಗನ್ ಮ್ಯಾನ್ ನೀಡಲು ಮುಂದಾದ ಸರಕಾರ

Suddi Udaya

ಧರ್ಮಸ್ಥಳ: “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸೇರ್ಪಡೆಗೊಂಡ “ ಜೈಬಾಲಾಜಿ” ಹಾಯಿದೋಣಿ

Suddi Udaya

500 ಮತ್ತು 1000 ಮುಖಬೆಲೆ ನೋಟು ಅಮಾನೀಕರಣ: ಕೇಂದ್ರ ಸರ್ಕಾರದ ನಿರ್ಧಾರ ಎತ್ತಿಹಿಡಿದ ಸುಪ್ರೀಂ ಕೋರ್ಟ್

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟೀಸ್

Suddi Udaya

“ನಮ್ಮೂರು ನಮ್ಮ ಕೆರೆ” ವಿಶಿಷ್ಟ ಸೇವೆಗಾಗಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya
error: Content is protected !!