23.6 C
ಪುತ್ತೂರು, ಬೆಳ್ತಂಗಡಿ
May 19, 2025
ರಾಜ್ಯ ಸುದ್ದಿ

ಮೂಡ ಹಗರಣ ಮತ್ತು ವಾಲ್ಮೀಕಿ ನಿಗಮದಲ್ಲಿ ನಡೆದ ಭ್ರಷ್ಟಾಚಾರ ಆರೋಪದಲ್ಲಿ ಸಿಎಂ ರಾಜಿನಾಮೆ ಅಗ್ರಹಿಸಿ ಮೈಸೂರು ಚಲೋ ಪಾದಯಾತ್ರೆ: ನಿರ್ವಹಣೆಯ ಹೊಣೆ ಹೊತ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ : ಮೂಡ ಹಗರಣ ಮತ್ತು ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ಹಮ್ಮಿಕೊಂಡಿದ್ದ ಮೈಸೂರು ಚಲೋ ಪಾದಯಾತ್ರೆ ಆ.3 ರಿಂದ ಆರಂಭಗೊಂಡಿದೆ .


ಪಾದಯಾತ್ರೆಯ ಸಂಪೂರ್ಣ ನಿರ್ವಹಣೆಯ ಹೊಣೆಯನ್ನು ಬೆಳ್ತಂಗಡಿ ಶಾಸಕ ಮತ್ತು ಬಿಜೆಪಿ ರಾಜ್ಯ ಯುವ ಮೋರ್ಛಾ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಂಜ ವಹಿಸಿಕೊಂಡಿದ್ದಾರೆ . ರಾಜ್ಯ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರ ಪಡೆ ಮುಂದಿನ ಏಳು ದಿನಗಳ ಕಾಲ ಕಾಂಗ್ರೆಸ್ ಸರ್ಕಾರದ ವಿರುದ್ಧ ನಡೆಯಲಿರುವ ಪಾದಯಾತ್ರೆಯಲ್ಲಿ ಭಾಗಿಯಾಗಿಯಾಗಲಿದೆ.ಬೆಳ್ತಂಗಡಿಯಿಂದ ಬಿಜೆಪಿ ಬೆಳ್ತಂಗಡಿ ಮಂಡಲದ ಪದಾಧಿಕಾರಿಗಳು ಮತ್ತು ಬೆಳ್ತಂಗಡಿ ಯುವ ಮೋರ್ಚ ಅಧ್ಯಕ್ಷರಾದ ಶಶಿ ರಾಜ್ ಶೆಟ್ಟಿ ಮತ್ತು ಅವರ ತಂಡ ಪಾಲ್ಗೊಂಡಿದೆ.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್: ನೂತನ ನಗರ ಸಮಿತಿಯ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ನಾಗೇಶ್ ಕುಮಾರ್ ಗೌಡ ನೇಮಕ

Suddi Udaya

ಮೇಲಂತಬೆಟ್ಟು ಕಲ್ಲಿನ‌ ಕೋರೆ ಪ್ರಕರಣಕ್ಕೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ; ಜು.8 ಮಾರಿಗುಡಿ ಕ್ಷೇತ್ರದಲ್ಲಿ ಪ್ರಮಾಣ; ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಹೇಳಿಕೆ

Suddi Udaya

ಮೊಗ್ರು: ಯುವ ಕೃಷಿಕ ದೇವಿಪ್ರಸಾದ್ ಗೌಡ ಕಡಮ್ಮಾಜೆ ರವರಿಗೆ “ಉತ್ತಮ ಅಡಿಕೆ ಕೃಷಿಕ ಪ್ರಶಸ್ತಿ”

Suddi Udaya

ಧರ್ಮಸ್ಥಳದಲ್ಲಿ ಏಪ್ರಿಲ್ 6ಕ್ಕೆ ನಿರ್ಧಾರವಾಗಿದ್ದ ಪ್ರತಿಭಟನೆಯನ್ನು ಸ್ಥಗಿತಗೊಳಿಸಿದ ಹೈಕೋರ್ಟ್

Suddi Udaya

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಭೇಟಿ ಮಾಡಿದ ಮಾಜಿ ಶಾಸಕ ಕೆ. ವಸಂತ ಬಂಗೇರ

Suddi Udaya

ಕರ್ತವ್ಯ ಲೋಪ ಆರೋಪ: ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಶಿವಕುಮಾರ್ ಸಸ್ಪೆಂಡ್ ಗೆ ಸೂಚನೆ

Suddi Udaya
error: Content is protected !!