25.7 C
ಪುತ್ತೂರು, ಬೆಳ್ತಂಗಡಿ
March 7, 2026
ಪ್ರಮುಖ ಸುದ್ದಿ

ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಗೆ ಗುರುವಾಯನ ಕೆರೆಯ ಪ್ರತಿಭೆ ತ್ರಿಷಾ ಆಯ್ಕೆ

ಬೆಳ್ತಂಗಡಿ:ಪ್ರಶಾಂತ್ ಮತ್ತು ಶ್ರೀಮತಿ ಶೈಲಜಾ mk ಗುರುವಾಯನಕೆರೆ ಇವರ ಸುಪುತ್ರಿಯಾದ ತ್ರಿಷಾ ಇವರು ಸುಮಾರು 8ವರ್ಷದಿಂದ ನೃತ್ಯ ತರಬೇತಿಯನ್ನು ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ಬೆಳ್ತಂಗಡಿಯಲ್ಲಿ ಕಲಿತು ಜಿತೇಶ್ ಕುಮಾರ್ ಇವರ ಶಿಷ್ಯೆಯಾಗಿರುತ್ತಾರೆ.

ಇವರು ನಮ್ಮ ಅಬ್ಬಾಕ litle champs ಲಿ 1st runnerup ಆಗಿರುತ್ತಾರೆ. ನಮ್ಮ ಟಿವಿ, ನಮ್ಮ ಕುಡ್ಲ v4ನ್ಯೂಸ್ ಡೈಜೀವಲ್ಡ್ ರಿಯಾಲಿಟಿ ಶೋ ಇದರಲ್ಲಿ ಭಾಗವಹಿಸಿರುತ್ತಾರೆ ಹಾಗೂ ಹಲವಾರು ಕಾರ್ಯಕ್ರಮ ನೀಡಿ ಪುರಸ್ಕಾರ ಪಡೆದಿರುತ್ತಾರೆ.ಇವರು ಪ್ರಾಥಮಿಕ ವಿದ್ಯಾಭ್ಯಾಸವನ್ನು ಚರ್ಚ್ ಶಾಲೆಯಲ್ಲಿ, ಪ್ರೌಢ ಮತ್ತು ಪದವಿಪೂರ್ವ ಶಿಕ್ಷಣವನ್ನು ವಾಣಿ ಸಂಸ್ಥೆಯಲ್ಲಿ ಪಡೆದಿರುತ್ತಾರೆ .
ಇದೀಗ ಎಸ್.ಡಿ. ಎಂ ಉಜಿರೆಯಲ್ಲಿ ಪ್ರಥಮ BBA ವಿದ್ಯಾಭ್ಯಾಸ ಮಾಡುತ್ತಿದ್ದು
ಇದೀಗ ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಇದಕ್ಕೆ ಆಯ್ಕೆಯಾಗಿ ಬಿಗ್ ಬಾಸ್ ವಿನ್ನರ್ ಪ್ರಥಮ್ ಅವರೊಂದಿಗೆ ಜೋಡಿ ಡಾನ್ಸ್ ಮಾಡುದರ ಮೂಲಕ ತೀರ್ಪುಗಾರರ ಮನಸ್ಸನ್ನು ಗೆದ್ದು ಬೆಳ್ತಂಗಡಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಉತ್ತುಂಗ ಮಟ್ಟಕೆ ಕೊಂಡೋಗಲು ಸಜ್ಜಗಿದ್ದಾರೆ.

Related posts

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವು

Suddi Udaya

ಮುಡಾ ಹಗರಣದಲ್ಲಿ ಹೈಕೋರ್ಟ್‌ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯನವರು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಶಾಸಕ ಹರೀಶ್ ಪೂಂಜ

Suddi Udaya

ದೇವನಗುಲ್‌ ಚಾರ್ಮಾಡಿ ಅಡ್ಡ ರಸ್ತೆಗೆ ಗೇಟ್‌ – ಅಕ್ರಮ ಚಟುವಟಿಕೆಗಳಿಗೆ ಕಡಿವಾಣ

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಮನೆಗೆ ತಹಶೀಲ್ದಾರ್ ಭೇಟಿ: ಅಜ್ಜಿಗೆ ವಾಸ್ತವ್ಯ ದೃಢೀಕರಣ ಪತ್ರ, ಆಹಾರ ಸಾಮಾಗ್ರಿ ಕಿಟ್ ವಿತರಣೆ: ಸುದ್ದಿ ಉದಯ ಸ್ಪೆಷಲ್ ರಿಪೋರ್ಟ್ Effect

Suddi Udaya

ಶಿಶಿಲ: ಪೇರಿಕೆ ನಿವಾಸಿ ಸುಪ್ರೀತಾ ಅನಾರೋಗ್ಯದಿಂದ ನಿಧನ

Suddi Udaya

ಮುಂಡಾಜೆ ಕಾಯರ್ತೋಡಿ- ಕಲ್ಲಾರ್ಯ ಸಾರ್ವಜನಿಕ ನಾಗಬನದಲ್ಲಿ ಕ್ಷೀರಾಭಿಷೇಕ, ಮಹಾಪೂಜೆ

Suddi Udaya
error: Content is protected !!