September 6, 2026
ಸಂಘ-ಸಂಸ್ಥೆಗಳು

ನಾವೂರು: ತಾಲೂಕು ಗೌಡರ ಕೆಸರ್ ಡ್ ಒಂಜಿ ದಿನ ಕ್ರೀಡೋತ್ಸವ ನಡೆಸುವ ಸಲುವಾಗಿ ಪೂರ್ವ ತಯಾರಿ ಸಭೆ

ನಾವೂರು: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಯುವ ವೇದಿಕೆ ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಮಾತೃಸಂಘ ಹಾಗೂ ಮಹಿಳಾ ಸಂಘದ ಸಹಭಾಗಿತ್ವದಲ್ಲಿ ತಾಲೂಕು ಗೌಡರ ಕೆಸರ್ ಡ್ ಒಂಜಿ ದಿನ ಕ್ರೀಡೋತ್ಸವ ನಡೆಸುವ ಸಲುವಾಗಿ ಪೂರ್ವ ತಯಾರಿ ಸಭೆ ಹಾಗೂ ನಾವೂರು ಗ್ರಾಮ ಸಮಿತಿ ಸಭೆ ಆ.4ರಂದು ಜರುಗಿತು.
ಈ ಸಭೆಯಲ್ಲಿ ತಾಲೂಕು ಯುವ ವೇದಿಕೆಯ ಕಾರ್ಯದರ್ಶಿ ಸುರೇಶ್ ಗೌಡ ಕೌಡಂಗೆ ಮಾಹಿತಿ ನೀಡಿದರು ಹಾಗೂ ತಾಲೂಕು ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ಸವಣಾಲು ,ನಿರ್ದೇಶಕ ವಸಂತ ಗೌಡ ನಡ, ಗ್ರಾಮ ಸಮಿತಿ ಅಧ್ಯಕ್ಷ ದೇಜಪ್ಪ ಗೌಡ ಕುಂಡಡ್ಕ, ನಿವೃತ ಯೋಧರಾದ ಪೂವಪ್ಪ ಗೌಡ ಹಾಗೂ ಎಲ್ಲ ಪದಾಧಿಕಾರಿಗಳು ಸುಮಾರು 30 ಜನ ಸದಸ್ಯರು ಭಾಗವಹಿಸಿ ಸಲಹೆ ಯನ್ನು ನೀಡಿದರು.

Related posts

ಬಂದಾರು ಚಂದ್ರಹಾಸ ಕುಂಬಾರರವರಿಗೆ ಸಾಹಿತ್ಯ ಸಾಮ್ರಾಟ್ ಪ್ರಶಸ್ತಿ

Suddi Udaya

ಸ್ವಾತಂತ್ರ್ಯೋತ್ಸವದ ಅಂಗವಾಗಿ ಶಾಲಾ ಮಕ್ಕಳಿಗೆ ಲಡ್ಡು ವಿತರಣೆ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಕ್ಸಲೆ೦ಟ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿರಶ್ಮಿತಾ ಜೈನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಪುರುಷೋತ್ತಮ ಜಿ., ಅಧ್ಯಕ್ಷರಾಗಿ ಸದಾನಂದ ಶೆಟ್ಟಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಕಾಯರ್ತಡ್ಕದ ಅಂಬಿಕಾ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ತರಬೇತಿ

Suddi Udaya
error: Content is protected !!