March 7, 2026
ಧಾರ್ಮಿಕ

ಪುಣ್ಯ ಕ್ಷೇತ್ರ ಸವಣಾಲು ಅತಿಶಯ ತೀರ್ಥ ಕ್ಷೇತ್ರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ .

ಬೆಳ್ತಂಗಡಿ :ಆಟಿ ಅಮಾವಾಸ್ಯೆ ಪುಣ್ಯ ದಿನದಂದುಜು 4ರಂದು ತಾಲೂಕಿನ ಪುಣ್ಯ ಕ್ಷೇತ್ರ ಸವಣಾಲು ಅತಿಶಯ ತೀರ್ಥ ಕ್ಷೇತ್ರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ನೀಡಿ ಶ್ರೀ ದೇವರಿಗೆ ಪ್ರಾಥನೆ ಸಲ್ಲಿಸಿ, ತೀರ್ಥ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸವಣಾಲು ಆದಿನಾಥ ಜಿನ ಮಂದಿರದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ಒಂಬತ್ತು ಲಕ್ಷ ಅನುದಾನ ಮಂಜೂರಾತಿಗೆ ಸಹಕರಿಸಿದ ರಕ್ಷಿತ್ ಶಿವರಾಂ ರವರನ್ನು ಸಮಿತಿಯವರು ಗೌರವಿಸಿದರು.ಈ ಸಂದರ್ಭದಲ್ಲಿ ತಾಲೂಕು ಸರಕಾರಿ ನೌಕರರ ಸಹಕಾರಿ ಸಂಘದ ಅಧ್ಯಕ್ಷರಾದ ಜಯಕೀರ್ತಿ ಜೈನ್ ಸಮಿತಿಯ ಮುಖ್ಯಸ್ಥರಾದ ಕಿಶೋರ್ ಹೆಗ್ಡೆ ಸುರೇಶ್,ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್ ಉಪಸ್ಥಿತರಿದ್ದರು. ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರದಲ್ಲಿ ಸಾನಿಧ್ಯ ದೈವಗಳ ವಾರ್ಷಿಕ ಪ್ರತಿಷ್ಠಾಪನಾ ಮಹೋತ್ಸವ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೃಷ್ಣ ಸಂಪಿಗೆತ್ತಾಯರಿಗೆ ಸನ್ಮಾನ

Suddi Udaya

ಜೈನರಲ್ಲಿ ದೀಪಾವಳಿ ಮಹಾವೀರ ಶಕ

Suddi Udaya

1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿಜೀ ಮಹಾರಾಜರವರಿಗೆ ಬೆಹರೀನ್ ಬಿಲ್ಲವಾಸ್ ಮತ್ತು ಬೆಹರೀನ್ ಕನ್ನಡ ಸಂಘದಿಂದ ಸಾವಿರಾರು ಜನರ ಸಮ್ಮುಖದಲ್ಲಿ, ವಿಜೃಂಭಣೆಯ “ಗುರು ವಂದನೆ” ಕಾರ್ಯಕ್ರಮ

Suddi Udaya

ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಈ ವರ್ಷದ 150ನೇ ಪ್ರದರ್ಶನ ಸಂಭ್ರಮ

Suddi Udaya

ಜ.22: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya
error: Content is protected !!