30.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ಪುಣ್ಯ ಕ್ಷೇತ್ರ ಸವಣಾಲು ಅತಿಶಯ ತೀರ್ಥ ಕ್ಷೇತ್ರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ .

ಬೆಳ್ತಂಗಡಿ :ಆಟಿ ಅಮಾವಾಸ್ಯೆ ಪುಣ್ಯ ದಿನದಂದುಜು 4ರಂದು ತಾಲೂಕಿನ ಪುಣ್ಯ ಕ್ಷೇತ್ರ ಸವಣಾಲು ಅತಿಶಯ ತೀರ್ಥ ಕ್ಷೇತ್ರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ನೀಡಿ ಶ್ರೀ ದೇವರಿಗೆ ಪ್ರಾಥನೆ ಸಲ್ಲಿಸಿ, ತೀರ್ಥ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸವಣಾಲು ಆದಿನಾಥ ಜಿನ ಮಂದಿರದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ಒಂಬತ್ತು ಲಕ್ಷ ಅನುದಾನ ಮಂಜೂರಾತಿಗೆ ಸಹಕರಿಸಿದ ರಕ್ಷಿತ್ ಶಿವರಾಂ ರವರನ್ನು ಸಮಿತಿಯವರು ಗೌರವಿಸಿದರು.ಈ ಸಂದರ್ಭದಲ್ಲಿ ತಾಲೂಕು ಸರಕಾರಿ ನೌಕರರ ಸಹಕಾರಿ ಸಂಘದ ಅಧ್ಯಕ್ಷರಾದ ಜಯಕೀರ್ತಿ ಜೈನ್ ಸಮಿತಿಯ ಮುಖ್ಯಸ್ಥರಾದ ಕಿಶೋರ್ ಹೆಗ್ಡೆ ಸುರೇಶ್,ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್ ಉಪಸ್ಥಿತರಿದ್ದರು. ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾದ‌ಲ್ಲಿ ದೈವಗಳ ಪ್ರತಿಷ್ಠಾ ಕಾರ್ಯಕ್ರಮ‌ ಹಾಗೂ ನೇಮೋತ್ಸವ

Suddi Udaya

ಪಾರೆoಕಿ: ಹಾರಬೆ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ-ನಾಗದೇವರಿಗೆ ತಂಬಿಲ ಸೇವೆ

Suddi Udaya

ಜ.21- 25: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ಮಹಾದ್ವಾರದ ಉದ್ಘಾಟನೆ

Suddi Udaya

ಸತ್ಕರ್ಮದ ಫಲಗಳು ಶಾಶ್ವತ …ಮಾಣಿಲ ಶ್ರೀ

Suddi Udaya

ಕೊಯ್ಯೂರು: ನವರಾತ್ರಿ ಪೂಜಾ ಉತ್ಸವ ಹಾಗೂ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆದ್ರಬೆಟ್ಟು ರಿಫಾಯಿಯ್ಯ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!