ಗ್ರಾಮಾಂತರ ಸುದ್ದಿಸಂಘ-ಸಂಸ್ಥೆಗಳು

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ )ಬೆಳ್ತಂಗಡಿ ತಾಲೂಕು ಇವರ ವತಿಯಿಂದ ಆಟಿ ಅಮಾವಾಸ್ಯೆ ಪ್ರಯುಕ್ತ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿಆಟಿದ ಕಷಾಯ.. ವಿತರಣಾ ಕಾರ್ಯಕ್ರಮ

ಬೆಳ್ತಂಗಡಿ :ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ )ಬೆಳ್ತಂಗಡಿ ತಾಲೂಕು ಇವರ ವತಿಯಿಂದ ಆಟಿ ಅಮಾವಾಸ್ಯೆ ಪ್ರಯುಕ್ತ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ
ಆಟಿದ ಕಷಾಯ.. ವಿತರಣಾ ಕಾರ್ಯಕ್ರಮಬಹಳ ಯಶಸ್ವಿಯಾಗಿ ಬೆಳ್ತಂಗಡಿ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ನಡೆಯಿತು…ಖಾಸಗಿ ಬಸ್ ಹಾಗೂ ಕೆಎಸ್ಆರ್ಟಿಸಿ ಬಸ್ ಚಾಲಕ ನಿರ್ವಾಹಕರು ಮತ್ತು ರಿಕ್ಷಾ ಚಾಲಕರು ಮತ್ತು ಹಲವಾರು. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಂಡರು ಮತ್ತು ಈ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು ..
ಈ ಸಂದರ್ಭದಲ್ಲಿ.. ಹಲವಾರು ಗಣ್ಯ ವ್ಯಕ್ತಿಗಳು ಆಗಮಿಸಿ ಶುಭ ಹಾರೈಸಿದರುಈ ಸಂದರ್ಭದಲ್ಲಿ
ರಾಜ ಕೇಸರಿ ಸಂಘಟನೆಯ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾದ ಸಂದೀಪ್ ಬೆಳ್ತಂಗಡಿ
ಗೌರವ ಸಲಹೆಗಾರರಾದ ಪ್ರೇಮ್ ರಾಜ್ ರೋಷನ್ ..
ಕ್ರೀಡಾ ಕಾರ್ಯದರ್ಶಿ. ಕಿಶನ್ ಲೈಲಾ
ಪ್ರಧಾನ ಕಾರ್ಯದರ್ಶಿ ಗಣೇಶ್
ಸಾಮಾಜಿಕ ಜಾಲತಾಣದ ಸಂಪತ್
ಇವರೆಲ್ಲ ಉಪಸ್ಥಿತರಿದ್ದರು

Related posts

ಮುಂಡಾಜೆ ನಶಾ ಮುಕ್ತ ಭಾರತ ಅಭಿಯಾನ ಕಾರ್ಯ ಕ್ರಮ

Suddi Udaya

ಬೆಳ್ತಂಗಡಿ: ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ನೀಟ್ ತರಗತಿಯ ಉದ್ಘಾಟನೆ

Suddi Udaya

ಅನುಗ್ರಹ ಪದವಿಪೂರ್ವ ಕಾಲೇಜಿಗೆ ಶೇ.94 ಫಲಿತಾಂಶ

Suddi Udaya

ಬಳಂಜ: ಅಸೌಖ್ಯದಿಂದ ಮಹಿಳೆ ಸಾವು

Suddi Udaya

ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ತರಬೇತಿ

Suddi Udaya

ರೆಖ್ಯ: ಜಿ.ಪಂ. ಮಾಜಿ ಸದಸ್ಯ ಟಿ.ಕೆ ಮಹೇಂದ್ರನ್ ನಿಧನ

Suddi Udaya
error: Content is protected !!