27.9 C
ಪುತ್ತೂರು, ಬೆಳ್ತಂಗಡಿ
March 6, 2026
ಪ್ರಮುಖ ಸುದ್ದಿ

ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಗೆ ಗುರುವಾಯನ ಕೆರೆಯ ಪ್ರತಿಭೆ ತ್ರಿಷಾ ಆಯ್ಕೆ

ಬೆಳ್ತಂಗಡಿ:ಪ್ರಶಾಂತ್ ಮತ್ತು ಶ್ರೀಮತಿ ಶೈಲಜಾ mk ಗುರುವಾಯನಕೆರೆ ಇವರ ಸುಪುತ್ರಿಯಾದ ತ್ರಿಷಾ ಇವರು ಸುಮಾರು 8ವರ್ಷದಿಂದ ನೃತ್ಯ ತರಬೇತಿಯನ್ನು ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ಬೆಳ್ತಂಗಡಿಯಲ್ಲಿ ಕಲಿತು ಜಿತೇಶ್ ಕುಮಾರ್ ಇವರ ಶಿಷ್ಯೆಯಾಗಿರುತ್ತಾರೆ.

ಇವರು ನಮ್ಮ ಅಬ್ಬಾಕ litle champs ಲಿ 1st runnerup ಆಗಿರುತ್ತಾರೆ. ನಮ್ಮ ಟಿವಿ, ನಮ್ಮ ಕುಡ್ಲ v4ನ್ಯೂಸ್ ಡೈಜೀವಲ್ಡ್ ರಿಯಾಲಿಟಿ ಶೋ ಇದರಲ್ಲಿ ಭಾಗವಹಿಸಿರುತ್ತಾರೆ ಹಾಗೂ ಹಲವಾರು ಕಾರ್ಯಕ್ರಮ ನೀಡಿ ಪುರಸ್ಕಾರ ಪಡೆದಿರುತ್ತಾರೆ.ಇವರು ಪ್ರಾಥಮಿಕ ವಿದ್ಯಾಭ್ಯಾಸವನ್ನು ಚರ್ಚ್ ಶಾಲೆಯಲ್ಲಿ, ಪ್ರೌಢ ಮತ್ತು ಪದವಿಪೂರ್ವ ಶಿಕ್ಷಣವನ್ನು ವಾಣಿ ಸಂಸ್ಥೆಯಲ್ಲಿ ಪಡೆದಿರುತ್ತಾರೆ .
ಇದೀಗ ಎಸ್.ಡಿ. ಎಂ ಉಜಿರೆಯಲ್ಲಿ ಪ್ರಥಮ BBA ವಿದ್ಯಾಭ್ಯಾಸ ಮಾಡುತ್ತಿದ್ದು
ಇದೀಗ ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಇದಕ್ಕೆ ಆಯ್ಕೆಯಾಗಿ ಬಿಗ್ ಬಾಸ್ ವಿನ್ನರ್ ಪ್ರಥಮ್ ಅವರೊಂದಿಗೆ ಜೋಡಿ ಡಾನ್ಸ್ ಮಾಡುದರ ಮೂಲಕ ತೀರ್ಪುಗಾರರ ಮನಸ್ಸನ್ನು ಗೆದ್ದು ಬೆಳ್ತಂಗಡಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಉತ್ತುಂಗ ಮಟ್ಟಕೆ ಕೊಂಡೋಗಲು ಸಜ್ಜಗಿದ್ದಾರೆ.

Related posts

ಬೆಳ್ತಂಗಡಿ ಠಾಣೆಯಲ್ಲಿ ಎರಡು ಪ್ರಕರಣ ದಾಖಲು ಹಿನ್ನೆಲೆ: ಶಾಸಕ ಹರೀಶ್ ಪೂಂಜರ‌ ಬಂಧನಕ್ಕೆ ಅವರ ಮನೆಗೆ ಬಂದ ಪೊಲೀಸರು

Suddi Udaya

ಫೆ. 16: ರಾಜಕೇಸರಿ ಟ್ರಸ್ಟ್ ವತಿಯಿಂದ 584ನೇ  ಯೋಜನೆ  ಪ್ರಯುಕ್ತ ಬೆಳ್ತಂಗಡಿ, ಉಜಿರೆ ಗುರುವಾಯನಕೆರೆಯಲ್ಲಿ ಪೆನ್ನು ಮಾರಾಟ

Suddi Udaya

ಜ.23-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜಾತ್ರಾ ಮಹೋತ್ಸವ: ಶ್ರೀಕೃಷ್ಣ ಕಥಾಮೃತ, ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ, ಕಮ್ಮಟ ಭಜನೋತ್ಸವ, ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ಪತ್ತನಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉತ್ಸವ, ವಿಶೇಷ ಸೇವೆಗಳಿಗೆ ಸಂಭ್ರಮದ ತೆರೆ

Suddi Udaya

ಕಾಂಗ್ರೇಸ್ ಪ್ರಣಾಳಿಕೆಯ ಭಜರಂಗದಳ ನಿಷೇಧದ ವಿರುದ್ದ ಸಿಡಿದೆದ್ದ ಹಿಂದೂ ಸಂಘಟನೆ: ಭಜರಂಗದಳ ವಿಶ್ವ ಹಿಂದೂ ಪರಿಷತ್ ನಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ಬೆಳ್ತಂಗಡಿಯಲ್ಲಿ ಮಳೆ ಅವಾಂತರ, ವೇಣೂರಿನಲ್ಲಿ ಧರೆ ಕುಸಿತ, ಹಲವು ಕಾರುಗಳಿಗೆ ಹಾನಿ

Suddi Udaya
error: Content is protected !!