September 6, 2026
ಪ್ರಮುಖ ಸುದ್ದಿ

ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಗೆ ಗುರುವಾಯನ ಕೆರೆಯ ಪ್ರತಿಭೆ ತ್ರಿಷಾ ಆಯ್ಕೆ

ಬೆಳ್ತಂಗಡಿ:ಪ್ರಶಾಂತ್ ಮತ್ತು ಶ್ರೀಮತಿ ಶೈಲಜಾ mk ಗುರುವಾಯನಕೆರೆ ಇವರ ಸುಪುತ್ರಿಯಾದ ತ್ರಿಷಾ ಇವರು ಸುಮಾರು 8ವರ್ಷದಿಂದ ನೃತ್ಯ ತರಬೇತಿಯನ್ನು ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ಬೆಳ್ತಂಗಡಿಯಲ್ಲಿ ಕಲಿತು ಜಿತೇಶ್ ಕುಮಾರ್ ಇವರ ಶಿಷ್ಯೆಯಾಗಿರುತ್ತಾರೆ.

ಇವರು ನಮ್ಮ ಅಬ್ಬಾಕ litle champs ಲಿ 1st runnerup ಆಗಿರುತ್ತಾರೆ. ನಮ್ಮ ಟಿವಿ, ನಮ್ಮ ಕುಡ್ಲ v4ನ್ಯೂಸ್ ಡೈಜೀವಲ್ಡ್ ರಿಯಾಲಿಟಿ ಶೋ ಇದರಲ್ಲಿ ಭಾಗವಹಿಸಿರುತ್ತಾರೆ ಹಾಗೂ ಹಲವಾರು ಕಾರ್ಯಕ್ರಮ ನೀಡಿ ಪುರಸ್ಕಾರ ಪಡೆದಿರುತ್ತಾರೆ.ಇವರು ಪ್ರಾಥಮಿಕ ವಿದ್ಯಾಭ್ಯಾಸವನ್ನು ಚರ್ಚ್ ಶಾಲೆಯಲ್ಲಿ, ಪ್ರೌಢ ಮತ್ತು ಪದವಿಪೂರ್ವ ಶಿಕ್ಷಣವನ್ನು ವಾಣಿ ಸಂಸ್ಥೆಯಲ್ಲಿ ಪಡೆದಿರುತ್ತಾರೆ .
ಇದೀಗ ಎಸ್.ಡಿ. ಎಂ ಉಜಿರೆಯಲ್ಲಿ ಪ್ರಥಮ BBA ವಿದ್ಯಾಭ್ಯಾಸ ಮಾಡುತ್ತಿದ್ದು
ಇದೀಗ ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಇದಕ್ಕೆ ಆಯ್ಕೆಯಾಗಿ ಬಿಗ್ ಬಾಸ್ ವಿನ್ನರ್ ಪ್ರಥಮ್ ಅವರೊಂದಿಗೆ ಜೋಡಿ ಡಾನ್ಸ್ ಮಾಡುದರ ಮೂಲಕ ತೀರ್ಪುಗಾರರ ಮನಸ್ಸನ್ನು ಗೆದ್ದು ಬೆಳ್ತಂಗಡಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಉತ್ತುಂಗ ಮಟ್ಟಕೆ ಕೊಂಡೋಗಲು ಸಜ್ಜಗಿದ್ದಾರೆ.

Related posts

ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಖಾಸಗಿ ಬಸ್‌; ಡ್ರೈವರ್‌ ಸ್ಥಳದಲ್ಲೇ ಸಾವು

Suddi Udaya

ಕ್ಯಾಂಟಿನ್ ಒಳಗಡೆ ವೇಶ್ಯಾವಟಿಕೆ ದಂಧೆ ಬಯಲು ; ಬೆಳ್ತಂಗಡಿ ಪೊಲೀಸರಿಂದ ದಾಳಿ: ಪ್ರಕರಣ ದಾಖಲು

Suddi Udaya

ಉರುವಾಲು ಪದವು ಶ್ರೀ ಮಹಮ್ಮಾಯಿ ದೇವಿಯ ವಾರ್ಷಿಕ ಗೊಂದೋಳು ಪೂಜೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬಂಡೆಕಲ್ಲಿಗೆ ಡಿಕ್ಕಿಯೊಡೆದ ಕಾರು

Suddi Udaya

ರೆಖ್ಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ವಾರಿಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರ ಪ್ರಕಟಣೆ

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ ಸಂಪನ್ನ

Suddi Udaya
error: Content is protected !!