25.5 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿ

ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಗೆ ಗುರುವಾಯನ ಕೆರೆಯ ಪ್ರತಿಭೆ ತ್ರಿಷಾ ಆಯ್ಕೆ

ಬೆಳ್ತಂಗಡಿ:ಪ್ರಶಾಂತ್ ಮತ್ತು ಶ್ರೀಮತಿ ಶೈಲಜಾ mk ಗುರುವಾಯನಕೆರೆ ಇವರ ಸುಪುತ್ರಿಯಾದ ತ್ರಿಷಾ ಇವರು ಸುಮಾರು 8ವರ್ಷದಿಂದ ನೃತ್ಯ ತರಬೇತಿಯನ್ನು ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ಬೆಳ್ತಂಗಡಿಯಲ್ಲಿ ಕಲಿತು ಜಿತೇಶ್ ಕುಮಾರ್ ಇವರ ಶಿಷ್ಯೆಯಾಗಿರುತ್ತಾರೆ.

ಇವರು ನಮ್ಮ ಅಬ್ಬಾಕ litle champs ಲಿ 1st runnerup ಆಗಿರುತ್ತಾರೆ. ನಮ್ಮ ಟಿವಿ, ನಮ್ಮ ಕುಡ್ಲ v4ನ್ಯೂಸ್ ಡೈಜೀವಲ್ಡ್ ರಿಯಾಲಿಟಿ ಶೋ ಇದರಲ್ಲಿ ಭಾಗವಹಿಸಿರುತ್ತಾರೆ ಹಾಗೂ ಹಲವಾರು ಕಾರ್ಯಕ್ರಮ ನೀಡಿ ಪುರಸ್ಕಾರ ಪಡೆದಿರುತ್ತಾರೆ.ಇವರು ಪ್ರಾಥಮಿಕ ವಿದ್ಯಾಭ್ಯಾಸವನ್ನು ಚರ್ಚ್ ಶಾಲೆಯಲ್ಲಿ, ಪ್ರೌಢ ಮತ್ತು ಪದವಿಪೂರ್ವ ಶಿಕ್ಷಣವನ್ನು ವಾಣಿ ಸಂಸ್ಥೆಯಲ್ಲಿ ಪಡೆದಿರುತ್ತಾರೆ .
ಇದೀಗ ಎಸ್.ಡಿ. ಎಂ ಉಜಿರೆಯಲ್ಲಿ ಪ್ರಥಮ BBA ವಿದ್ಯಾಭ್ಯಾಸ ಮಾಡುತ್ತಿದ್ದು
ಇದೀಗ ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಇದಕ್ಕೆ ಆಯ್ಕೆಯಾಗಿ ಬಿಗ್ ಬಾಸ್ ವಿನ್ನರ್ ಪ್ರಥಮ್ ಅವರೊಂದಿಗೆ ಜೋಡಿ ಡಾನ್ಸ್ ಮಾಡುದರ ಮೂಲಕ ತೀರ್ಪುಗಾರರ ಮನಸ್ಸನ್ನು ಗೆದ್ದು ಬೆಳ್ತಂಗಡಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಉತ್ತುಂಗ ಮಟ್ಟಕೆ ಕೊಂಡೋಗಲು ಸಜ್ಜಗಿದ್ದಾರೆ.

Related posts

ಬೆಳ್ತಂಗಡಿ :ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ದಾಸ್ತಾನು ಲಭ್ಯ

Suddi Udaya

ಬಿಜೆಪಿ ಎಸ್. ಟಿ. ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕೊಕ್ಕಡದ ವಿಠಲ ಕುರ್ಲೆರವರ ವಿವಾಹ ನಿಶ್ಚಿರ್ತಾಥದ ಆಮಂತ್ರಣ ಪತ್ರಿಕೆಯಲ್ಲಿ ಮತ್ತೊಮ್ಮೆ ಮೋದಿಜಿ -2024 ಹಾಗೂ ಮೋದಿಯವರ ಸಾಧನೆಯ ಪಟ್ಟಿ

Suddi Udaya

ಬೆಳ್ತಂಗಡಿ: ಆದಿನಾಥ್ ಬಜಾಜ್ ನಲ್ಲಿ ಹಬ್ಬಗಳ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮರ ಕಡಿದು ದಾಸ್ತಾನು: ಅರಣ್ಯ ಸಂಚಾರಿ ದಳದಿಂದ ದಾಳಿ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಮಹಿಳಾ ಸಮಾಜ ವತಿಯಿಂದ ಯಕ್ಷಗಾನ ಶೈಲಿಯ ಕಾವ್ಯವಾಚನ- ಪ್ರವಚನ ವೈಭವದ ಶ್ರೀಜಿನ ಶಾಂತಿನಾಥ ಚರಿತೆ

Suddi Udaya

ಗುರಿಪಳ್ಳ: ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!