July 23, 2026
ಪ್ರಮುಖ ಸುದ್ದಿ

ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಗೆ ಗುರುವಾಯನ ಕೆರೆಯ ಪ್ರತಿಭೆ ತ್ರಿಷಾ ಆಯ್ಕೆ

ಬೆಳ್ತಂಗಡಿ:ಪ್ರಶಾಂತ್ ಮತ್ತು ಶ್ರೀಮತಿ ಶೈಲಜಾ mk ಗುರುವಾಯನಕೆರೆ ಇವರ ಸುಪುತ್ರಿಯಾದ ತ್ರಿಷಾ ಇವರು ಸುಮಾರು 8ವರ್ಷದಿಂದ ನೃತ್ಯ ತರಬೇತಿಯನ್ನು ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ಬೆಳ್ತಂಗಡಿಯಲ್ಲಿ ಕಲಿತು ಜಿತೇಶ್ ಕುಮಾರ್ ಇವರ ಶಿಷ್ಯೆಯಾಗಿರುತ್ತಾರೆ.

ಇವರು ನಮ್ಮ ಅಬ್ಬಾಕ litle champs ಲಿ 1st runnerup ಆಗಿರುತ್ತಾರೆ. ನಮ್ಮ ಟಿವಿ, ನಮ್ಮ ಕುಡ್ಲ v4ನ್ಯೂಸ್ ಡೈಜೀವಲ್ಡ್ ರಿಯಾಲಿಟಿ ಶೋ ಇದರಲ್ಲಿ ಭಾಗವಹಿಸಿರುತ್ತಾರೆ ಹಾಗೂ ಹಲವಾರು ಕಾರ್ಯಕ್ರಮ ನೀಡಿ ಪುರಸ್ಕಾರ ಪಡೆದಿರುತ್ತಾರೆ.ಇವರು ಪ್ರಾಥಮಿಕ ವಿದ್ಯಾಭ್ಯಾಸವನ್ನು ಚರ್ಚ್ ಶಾಲೆಯಲ್ಲಿ, ಪ್ರೌಢ ಮತ್ತು ಪದವಿಪೂರ್ವ ಶಿಕ್ಷಣವನ್ನು ವಾಣಿ ಸಂಸ್ಥೆಯಲ್ಲಿ ಪಡೆದಿರುತ್ತಾರೆ .
ಇದೀಗ ಎಸ್.ಡಿ. ಎಂ ಉಜಿರೆಯಲ್ಲಿ ಪ್ರಥಮ BBA ವಿದ್ಯಾಭ್ಯಾಸ ಮಾಡುತ್ತಿದ್ದು
ಇದೀಗ ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಇದಕ್ಕೆ ಆಯ್ಕೆಯಾಗಿ ಬಿಗ್ ಬಾಸ್ ವಿನ್ನರ್ ಪ್ರಥಮ್ ಅವರೊಂದಿಗೆ ಜೋಡಿ ಡಾನ್ಸ್ ಮಾಡುದರ ಮೂಲಕ ತೀರ್ಪುಗಾರರ ಮನಸ್ಸನ್ನು ಗೆದ್ದು ಬೆಳ್ತಂಗಡಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಉತ್ತುಂಗ ಮಟ್ಟಕೆ ಕೊಂಡೋಗಲು ಸಜ್ಜಗಿದ್ದಾರೆ.

Related posts

ರೆಖ್ಯ: ರಾಷ್ಟ್ರೀಯ ಹೆದ್ದಾರಿ 75ರ ಫ್ಲೈಓವರ್ ನಲ್ಲಿ ಬೈಕ್ ಹಾಗೂ ಕಾರು ನಡುವೆ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Suddi Udaya

ಯಾತ್ರಾರ್ಥಿಯಾಗಿ ಬಂದಿದ್ದ ವೃದ್ಧೆಗೆ ಜ್ಯೂಸ್ ನೀಡಿ ಚಿನ್ನಾಭರಣ ಎಗರಿಸಿದ ಅಪರಿಚಿತ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಆ. 9 ರಂದು ಉದ್ಘಾಟನೆಗೆ ಸಜ್ಜುಗೊಂಡಿದೆ ಮಚ್ಚಿನದ ರುದ್ರಭೂಮಿ

Suddi Udaya

ಪಾಂಗಾಳ ಕು. ಸೌಜನ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ಆ.27 ರಂದು ಹೋರಾಟದಲ್ಲಿ ಭಾಗಿಯಾಗುವಂತೆ ಸೌಜನ್ಯ ತಾಯಿ ಕುಸುಮಾವತಿಯವರಿಗೆ ಆಹ್ವಾನ

Suddi Udaya

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ವಿ.ಪ. ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya
error: Content is protected !!