22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಗೆ ಗುರುವಾಯನಕೆರೆಯ ಪ್ರತಿಭೆ ತ್ರಿಷಾ ಆಯ್ಕೆ

ಬೆಳ್ತಂಗಡಿ:ಪ್ರಶಾಂತ್ ಮತ್ತು ಶ್ರೀಮತಿ ಶೈಲಜಾ mk ಗುರುವಾಯನಕೆರೆ ಇವರ ಸುಪುತ್ರಿಯಾದ ತ್ರಿಷಾ ಇವರು ಸುಮಾರು 8ವರ್ಷದಿಂದ ನೃತ್ಯ ತರಬೇತಿಯನ್ನು ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ಬೆಳ್ತಂಗಡಿಯಲ್ಲಿ ಕಲಿತು ಜಿತೇಶ್ ಕುಮಾರ್ ಇವರ ಶಿಷ್ಯೆಯಾಗಿರುತ್ತಾರೆ.

ಇವರು ನಮ್ಮ ಅಬ್ಬಾಕ litle champs ಲಿ 1st runnerup ಆಗಿರುತ್ತಾರೆ. ನಮ್ಮ ಟಿವಿ, ನಮ್ಮ ಕುಡ್ಲ v4ನ್ಯೂಸ್ ಡೈಜೀವಲ್ಡ್ ರಿಯಾಲಿಟಿ ಶೋ ಇದರಲ್ಲಿ ಭಾಗವಹಿಸಿರುತ್ತಾರೆ ಹಾಗೂ ಹಲವಾರು ಕಾರ್ಯಕ್ರಮ ನೀಡಿ ಪುರಸ್ಕಾರ ಪಡೆದಿರುತ್ತಾರೆ.

ಇವರು ಪ್ರಾಥಮಿಕ ವಿದ್ಯಾಭ್ಯಾಸವನ್ನು ಚರ್ಚ್ ಶಾಲೆಯಲ್ಲಿ, ಪ್ರೌಢ ಮತ್ತು ಪದವಿಪೂರ್ವ ಶಿಕ್ಷಣವನ್ನು ವಾಣಿ ಸಂಸ್ಥೆಯಲ್ಲಿ ಪಡೆದಿರುತ್ತಾರೆ .

ಇದೀಗ ಎಸ್.ಡಿ. ಎಂ ಉಜಿರೆಯಲ್ಲಿ ಪ್ರಥಮ BBA ವಿದ್ಯಾಭ್ಯಾಸ ಮಾಡುತ್ತಿದ್ದು, ಇದೀಗ ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಇದಕ್ಕೆ ಆಯ್ಕೆಯಾಗಿ ಬಿಗ್ ಬಾಸ್ ವಿನ್ನರ್ ಪ್ರಥಮ್ ಅವರೊಂದಿಗೆ ಜೋಡಿ ಡಾನ್ಸ್ ಮಾಡುದರ ಮೂಲಕ ತೀರ್ಪುಗಾರರ ಮನಸ್ಸನ್ನು ಗೆದ್ದು ಬೆಳ್ತಂಗಡಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಉತ್ತುಂಗ ಮಟ್ಟಕೆ ಕೊಂಡೋಗಲು ಸಜ್ಜಗಿದ್ದಾರೆ.

Related posts

ತಣ್ಣೀರುಪಂತ : ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ವಾಕಿಂಗ್ ಸ್ಟಿಕ್ ಹಸ್ತಾಂತರ

Suddi Udaya

ಫೆ.27: ವೇಣೂರು ಬಜಿರೆಯಲ್ಲಿ ‘ಹಿಂದೂ ರಾಷ್ಟ್ರ’ ಸ್ಥಾಪನೆಗಾಗಿ ಜಾಗೃತಿ ಸಭೆ

Suddi Udaya

ಪಡಂಗಡಿ ಸರಕಾರಿ ಪ್ರೌಢ ಶಾಲೆಗೆ ಬೋರ್‌ವೆಲ್ ಸೌಲಭ್ಯವನ್ನು ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ವೇಣೂರು ವಿ.ಹಿಂ.ಪ. ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಪಂಜಿನ ಮೆರವಣಿಗೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ

Suddi Udaya

ಉತ್ತರಖಂಡ ಹರಿದ್ವಾರ ಸಾಧನಾ ಕುಠಿರದ 8 ನೇ ವಾರ್ಷಿಕೋತ್ಸವ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಗಂಗಾ ಆರತಿ

Suddi Udaya
error: Content is protected !!