23.7 C
ಪುತ್ತೂರು, ಬೆಳ್ತಂಗಡಿ
April 24, 2026
ಸಂಘ-ಸಂಸ್ಥೆಗಳು

ನಾವೂರು: ತಾಲೂಕು ಗೌಡರ ಕೆಸರ್ ಡ್ ಒಂಜಿ ದಿನ ಕ್ರೀಡೋತ್ಸವ ನಡೆಸುವ ಸಲುವಾಗಿ ಪೂರ್ವ ತಯಾರಿ ಸಭೆ

ನಾವೂರು: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಯುವ ವೇದಿಕೆ ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಮಾತೃಸಂಘ ಹಾಗೂ ಮಹಿಳಾ ಸಂಘದ ಸಹಭಾಗಿತ್ವದಲ್ಲಿ ತಾಲೂಕು ಗೌಡರ ಕೆಸರ್ ಡ್ ಒಂಜಿ ದಿನ ಕ್ರೀಡೋತ್ಸವ ನಡೆಸುವ ಸಲುವಾಗಿ ಪೂರ್ವ ತಯಾರಿ ಸಭೆ ಹಾಗೂ ನಾವೂರು ಗ್ರಾಮ ಸಮಿತಿ ಸಭೆ ಆ.4ರಂದು ಜರುಗಿತು.
ಈ ಸಭೆಯಲ್ಲಿ ತಾಲೂಕು ಯುವ ವೇದಿಕೆಯ ಕಾರ್ಯದರ್ಶಿ ಸುರೇಶ್ ಗೌಡ ಕೌಡಂಗೆ ಮಾಹಿತಿ ನೀಡಿದರು ಹಾಗೂ ತಾಲೂಕು ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ಸವಣಾಲು ,ನಿರ್ದೇಶಕ ವಸಂತ ಗೌಡ ನಡ, ಗ್ರಾಮ ಸಮಿತಿ ಅಧ್ಯಕ್ಷ ದೇಜಪ್ಪ ಗೌಡ ಕುಂಡಡ್ಕ, ನಿವೃತ ಯೋಧರಾದ ಪೂವಪ್ಪ ಗೌಡ ಹಾಗೂ ಎಲ್ಲ ಪದಾಧಿಕಾರಿಗಳು ಸುಮಾರು 30 ಜನ ಸದಸ್ಯರು ಭಾಗವಹಿಸಿ ಸಲಹೆ ಯನ್ನು ನೀಡಿದರು.

Related posts

ಆರ್.ಎಸ್.ಎಸ್ ಸಂಘಟನೆಗೆ ನೂರರ ಸಂಭ್ರಮ, ಬಡ ಕುಟುಂಬಕ್ಕೆ ಮನೆ ನಿರ್ಮಾಣ

Suddi Udaya

ಪುತ್ತೂರು ಅಧಿವಕ್ತಾ ಪರಿಷತ್, ದ.ಕ. ಜಿಲ್ಲೆ ಮತ್ತು ಮಹಿಳಾ ಬಂಧುತ್ವ ವೇದಿಕೆ ಸಹಯೋಗದೊಂದಿಗೆ ಮಹಿಳಾ ದಿನಾಚರಣೆ

Suddi Udaya

ಧರ್ಮಸ್ಥಳದಲ್ಲಿ ಸೀರೆಗಳ ವಿಶೇಷ ಮಳಿಗೆ “ಸುನೀಲ್ ಸಿಲ್ಕ್ ಸಾರೀಸ್” ಶುಭಾರಂಭ-ಭಾರತೀಯ ಪರಂಪರೆಯಲ್ಲಿ ಸೀರೆಗೆ ವಿಶೇಷ ಸ್ಥಾನಮಾನವಿದೆ: ಶ್ರದ್ದಾ ಅಮಿತ್-ವಿನೂತನ ಶೈಲಿಯ, ಹತ್ತಾರು ಬಗೆಯ, ಉತ್ತಮ ಕಲೆಕ್ಷನ್ ನೊಂದಿಗೆ ಸೀರೆಗಳು ಲಭ್ಯ

Suddi Udaya

ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತರಬೇತಿ ಉದ್ಘಾಟನೆ

Suddi Udaya

ನಾವೂರು ಗ್ರಾಮ ಪಂಚಾಯತ್‌ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಶಿಬಾಜೆಯ ಬರ್ಗುಲಾದಲ್ಲಿ ವಿದ್ಯುತ್‌ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಯವರಿಗೆ. ಮಂಗಳೂರು ಬಂಟರ ಮಾತೃ ಸಂಘ ದಿಂದ ಚೆಕ್ ವಿತರಣೆ

Suddi Udaya
error: Content is protected !!