25.5 C
ಪುತ್ತೂರು, ಬೆಳ್ತಂಗಡಿ
April 24, 2026
ಸಂಘ-ಸಂಸ್ಥೆಗಳು

ನಾವೂರು: ತಾಲೂಕು ಗೌಡರ ಕೆಸರ್ ಡ್ ಒಂಜಿ ದಿನ ಕ್ರೀಡೋತ್ಸವ ನಡೆಸುವ ಸಲುವಾಗಿ ಪೂರ್ವ ತಯಾರಿ ಸಭೆ

ನಾವೂರು: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಯುವ ವೇದಿಕೆ ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಮಾತೃಸಂಘ ಹಾಗೂ ಮಹಿಳಾ ಸಂಘದ ಸಹಭಾಗಿತ್ವದಲ್ಲಿ ತಾಲೂಕು ಗೌಡರ ಕೆಸರ್ ಡ್ ಒಂಜಿ ದಿನ ಕ್ರೀಡೋತ್ಸವ ನಡೆಸುವ ಸಲುವಾಗಿ ಪೂರ್ವ ತಯಾರಿ ಸಭೆ ಹಾಗೂ ನಾವೂರು ಗ್ರಾಮ ಸಮಿತಿ ಸಭೆ ಆ.4ರಂದು ಜರುಗಿತು.
ಈ ಸಭೆಯಲ್ಲಿ ತಾಲೂಕು ಯುವ ವೇದಿಕೆಯ ಕಾರ್ಯದರ್ಶಿ ಸುರೇಶ್ ಗೌಡ ಕೌಡಂಗೆ ಮಾಹಿತಿ ನೀಡಿದರು ಹಾಗೂ ತಾಲೂಕು ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ಸವಣಾಲು ,ನಿರ್ದೇಶಕ ವಸಂತ ಗೌಡ ನಡ, ಗ್ರಾಮ ಸಮಿತಿ ಅಧ್ಯಕ್ಷ ದೇಜಪ್ಪ ಗೌಡ ಕುಂಡಡ್ಕ, ನಿವೃತ ಯೋಧರಾದ ಪೂವಪ್ಪ ಗೌಡ ಹಾಗೂ ಎಲ್ಲ ಪದಾಧಿಕಾರಿಗಳು ಸುಮಾರು 30 ಜನ ಸದಸ್ಯರು ಭಾಗವಹಿಸಿ ಸಲಹೆ ಯನ್ನು ನೀಡಿದರು.

Related posts

ಕೊಯ್ಯೂರು: ನವರಾತ್ರಿ ಪೂಜಾ ಉತ್ಸವ ಹಾಗೂ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಯು.ಎಸ್. ಅಟೋ ಚಾಲಕರ-ಮಾಲಕರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ನೂತನ ಬಿಷಪ್‌ರಿಗೆ ಸನ್ಮಾನ

Suddi Udaya

ಧರ್ಮಸ್ಥಳ: 23ನೇಯ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

Suddi Udaya

ಬೆಳ್ತಂಗಡಿ: ಪಂಚಾಯತ್‌ರಾಜ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸಂಜೀವ ನಾಯ್ಕರಿಗೆ ಬೀಳ್ಕೊಡುಗೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ(ದುಗ್ಗಪ್ಪ) ಸೇವಾ ನಿವೃತ್ತಿ

Suddi Udaya
error: Content is protected !!