September 6, 2026
ಸಂಘ-ಸಂಸ್ಥೆಗಳು

ನಾವೂರು: ತಾಲೂಕು ಗೌಡರ ಕೆಸರ್ ಡ್ ಒಂಜಿ ದಿನ ಕ್ರೀಡೋತ್ಸವ ನಡೆಸುವ ಸಲುವಾಗಿ ಪೂರ್ವ ತಯಾರಿ ಸಭೆ

ನಾವೂರು: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಯುವ ವೇದಿಕೆ ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಮಾತೃಸಂಘ ಹಾಗೂ ಮಹಿಳಾ ಸಂಘದ ಸಹಭಾಗಿತ್ವದಲ್ಲಿ ತಾಲೂಕು ಗೌಡರ ಕೆಸರ್ ಡ್ ಒಂಜಿ ದಿನ ಕ್ರೀಡೋತ್ಸವ ನಡೆಸುವ ಸಲುವಾಗಿ ಪೂರ್ವ ತಯಾರಿ ಸಭೆ ಹಾಗೂ ನಾವೂರು ಗ್ರಾಮ ಸಮಿತಿ ಸಭೆ ಆ.4ರಂದು ಜರುಗಿತು.
ಈ ಸಭೆಯಲ್ಲಿ ತಾಲೂಕು ಯುವ ವೇದಿಕೆಯ ಕಾರ್ಯದರ್ಶಿ ಸುರೇಶ್ ಗೌಡ ಕೌಡಂಗೆ ಮಾಹಿತಿ ನೀಡಿದರು ಹಾಗೂ ತಾಲೂಕು ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ಸವಣಾಲು ,ನಿರ್ದೇಶಕ ವಸಂತ ಗೌಡ ನಡ, ಗ್ರಾಮ ಸಮಿತಿ ಅಧ್ಯಕ್ಷ ದೇಜಪ್ಪ ಗೌಡ ಕುಂಡಡ್ಕ, ನಿವೃತ ಯೋಧರಾದ ಪೂವಪ್ಪ ಗೌಡ ಹಾಗೂ ಎಲ್ಲ ಪದಾಧಿಕಾರಿಗಳು ಸುಮಾರು 30 ಜನ ಸದಸ್ಯರು ಭಾಗವಹಿಸಿ ಸಲಹೆ ಯನ್ನು ನೀಡಿದರು.

Related posts

ತೆಂಕಕಾರಂದೂರು: ನಮ ಮಾತೆರ್ಲ ಒಂಜೇ ಅರುವ ಕಲಾತಂಡದಿಂದ ಹಿತೇಶ್ ಬೇಕಲ್ ರಿಗೆ ಆರ್ಥಿಕ ನೆರವು

Suddi Udaya

ಶಿಶಿಲ: ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷರಾಗಿ ಕೆ‌ ಧರಣೇಂದ್ರ ಜೈನ್ ಆಯ್ಕೆ

Suddi Udaya

ಎ.12: ಬೆಳ್ತಂಗಡಿಯಲ್ಲಿ ಬೃಹತ್ ಸ್ವಚ್ಛತಾ ಆಂದೋಲನ

Suddi Udaya

ಮಡಂತ್ಯಾರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಟ್ರಮೆ: ಗೆಳೆಯರ ಬಳಗದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!