July 23, 2026
ಸಂಘ-ಸಂಸ್ಥೆಗಳು

ನಾವೂರು: ತಾಲೂಕು ಗೌಡರ ಕೆಸರ್ ಡ್ ಒಂಜಿ ದಿನ ಕ್ರೀಡೋತ್ಸವ ನಡೆಸುವ ಸಲುವಾಗಿ ಪೂರ್ವ ತಯಾರಿ ಸಭೆ

ನಾವೂರು: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಯುವ ವೇದಿಕೆ ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಮಾತೃಸಂಘ ಹಾಗೂ ಮಹಿಳಾ ಸಂಘದ ಸಹಭಾಗಿತ್ವದಲ್ಲಿ ತಾಲೂಕು ಗೌಡರ ಕೆಸರ್ ಡ್ ಒಂಜಿ ದಿನ ಕ್ರೀಡೋತ್ಸವ ನಡೆಸುವ ಸಲುವಾಗಿ ಪೂರ್ವ ತಯಾರಿ ಸಭೆ ಹಾಗೂ ನಾವೂರು ಗ್ರಾಮ ಸಮಿತಿ ಸಭೆ ಆ.4ರಂದು ಜರುಗಿತು.
ಈ ಸಭೆಯಲ್ಲಿ ತಾಲೂಕು ಯುವ ವೇದಿಕೆಯ ಕಾರ್ಯದರ್ಶಿ ಸುರೇಶ್ ಗೌಡ ಕೌಡಂಗೆ ಮಾಹಿತಿ ನೀಡಿದರು ಹಾಗೂ ತಾಲೂಕು ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ ಸವಣಾಲು ,ನಿರ್ದೇಶಕ ವಸಂತ ಗೌಡ ನಡ, ಗ್ರಾಮ ಸಮಿತಿ ಅಧ್ಯಕ್ಷ ದೇಜಪ್ಪ ಗೌಡ ಕುಂಡಡ್ಕ, ನಿವೃತ ಯೋಧರಾದ ಪೂವಪ್ಪ ಗೌಡ ಹಾಗೂ ಎಲ್ಲ ಪದಾಧಿಕಾರಿಗಳು ಸುಮಾರು 30 ಜನ ಸದಸ್ಯರು ಭಾಗವಹಿಸಿ ಸಲಹೆ ಯನ್ನು ನೀಡಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ನೂತನ ಸದಸ್ಯರಿಗೆ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ 8 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ 5 ಅಭ್ಯರ್ಥಿಗಳು ಅವಿರೋಧ ಆಯ್ಕೆ

Suddi Udaya

ಪೆರಾಡಿ ಸಿಎ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೇಮಾ ಅಧಿಕಾರ ಸ್ವೀಕಾರ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

Suddi Udaya

ಉಜಿರೆಯಲ್ಲಿ “ಸ್ವಚ್ಛೋತ್ಸವ” ಬೃಹತ್ ಸ್ವಚ್ಛತಾ ಅಭಿಯಾನ

Suddi Udaya

ಸೇವಾಭಾರತಿಯಿಂದ ಈ ವರ್ಷದ “ಸೇವಾ ಶ್ರೇಷ್ಠ -2024” ಪುರಸ್ಕಾರ:

Suddi Udaya
error: Content is protected !!