ಧಾರ್ಮಿಕ

ಪುಣ್ಯ ಕ್ಷೇತ್ರ ಸವಣಾಲು ಅತಿಶಯ ತೀರ್ಥ ಕ್ಷೇತ್ರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ .

ಬೆಳ್ತಂಗಡಿ :ಆಟಿ ಅಮಾವಾಸ್ಯೆ ಪುಣ್ಯ ದಿನದಂದುಜು 4ರಂದು ತಾಲೂಕಿನ ಪುಣ್ಯ ಕ್ಷೇತ್ರ ಸವಣಾಲು ಅತಿಶಯ ತೀರ್ಥ ಕ್ಷೇತ್ರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ನೀಡಿ ಶ್ರೀ ದೇವರಿಗೆ ಪ್ರಾಥನೆ ಸಲ್ಲಿಸಿ, ತೀರ್ಥ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸವಣಾಲು ಆದಿನಾಥ ಜಿನ ಮಂದಿರದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ಒಂಬತ್ತು ಲಕ್ಷ ಅನುದಾನ ಮಂಜೂರಾತಿಗೆ ಸಹಕರಿಸಿದ ರಕ್ಷಿತ್ ಶಿವರಾಂ ರವರನ್ನು ಸಮಿತಿಯವರು ಗೌರವಿಸಿದರು.ಈ ಸಂದರ್ಭದಲ್ಲಿ ತಾಲೂಕು ಸರಕಾರಿ ನೌಕರರ ಸಹಕಾರಿ ಸಂಘದ ಅಧ್ಯಕ್ಷರಾದ ಜಯಕೀರ್ತಿ ಜೈನ್ ಸಮಿತಿಯ ಮುಖ್ಯಸ್ಥರಾದ ಕಿಶೋರ್ ಹೆಗ್ಡೆ ಸುರೇಶ್,ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್ ಉಪಸ್ಥಿತರಿದ್ದರು. ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಂಪನ್ನ: ಶ್ರೀ ಭೂತ ಬಲಿ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ: ರುದ್ರಯಾಗ

Suddi Udaya

ಮದ್ದಡ್ಕ : ತಾಯಿ ರಕ್ತೇಶ್ವರಿ ಹಾಗೂ ಶ್ರೀ ಪಿಲಿಚಾಮುಂಡಿ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಲಾಯಿಲ ಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವ

Suddi Udaya

ಕಳೆಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya
error: Content is protected !!