25.5 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ (ರಿ ) ಬಳ್ಳಮಂಜ ಇದರ ವತಿಯಿಂದ 30 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಳ್ಳಮಂಜ :ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ (ರಿ ) ಬಳ್ಳಮಂಜ ಇದರ ವತಿಯಿಂದ 30 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಬಳ್ಳ ಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿ ದೇವಾಲಯದ ಅನುವಂಶಿಕ ಆಡಳಿತ ಮುಕ್ತೇಶ್ವರರಾದ ಡಾ/ ಹರ್ಷ ಸಂಪಿಗೆತ್ತಾಯ ಇವರು ಬಿಡುಗಡೆಗೊಳಿಸಿದರು ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಇದರ ಅಧ್ಯಕ್ಷರಾದ ನಾರಾಯಣ ಪೂಜಾರಿ ಕಾರ್ಯದರ್ಶಿ ನಿಶಾಂತ್ ಬಳ್ಳ ಮಂಜ ಗೌರವ ಸಲಹೆಗಾರರಾದ ಪ್ರಮೋದ್ ಕುಮಾರ್ . ಹರ್ಷ ಬಳ್ಳಮಂಜ ಲೈನ್ಸಿ ಪಾಯ್ಸ್ ಉಪಾಧ್ಯಕ್ಷರಾದ ಅವಿನಾಶ್. ಪುನೀತ್ ಶೆಟ್ಟಿ ಕೋಶಾಧಿಕಾರಿ ಶ್ರವಣ್. ಕ್ರೀಡಾ ಕಾರ್ಯದರ್ಶಿ ವಿನೀತ್ ಕುಮಾರ್ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪತ್ತನಾಜೆ: ವಿಶೇಷ ಸೇವೆ, ಉತ್ಸವಗಳಿಗೆ ತೆರೆ 

Suddi Udaya

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya

ಲಾಯಿಲ: ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದಿಂದ ಶ್ರೀ ಕಾಳಿಕಾಂಬಾ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ ಸಂಭ್ರಮ: ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ‌.ಪದ್ಮಪ್ರಸಾದ್ ಅಜಿಲರಿಂದ ಉಗ್ರಾಣ ಮುಹೂರ್ತ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಭಜನಾ ಕಾರ್ಯಕ್ರಮ

Suddi Udaya

ನಾಳ: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!